'ಬೂಟಾ ಸಿಂಗ್ ಅವರ ಸಾವಿನೊಂದಿಗೆ ದೇಶವು ನಿಷ್ಠಾವಂತ ನಾಯಕ ಮತ್ತು ಸಾರ್ವಜನಿಕ ಸೇವಕರೊಬ್ಬರನ್ನು ಕಳೆದುಕೊಂಡಿದೆ. ಅವರು ತಮ್ಮ ಇಡೀ ಜೀವನವನ್ನು ದೇಶದ ಸೇವೆ ಮತ್ತು ಜನರ ಯೋಗಕ್ಷೇಮಕ್ಕಾಗಿ ಮುಡಿಪಾಗಿಟ್ಟಿದ್ದರು. ಅದಕ್ಕಾಗಿ ಅವರನ್ನು ಯಾವಾಗಲೂ ಸ್ಮರಿಸಲಾಗುವುದು. ಈ ಕಷ್ಟದ ಸಮಯದಲ್ಲಿ ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು' ಎಂದು ರಾಹುಲ್ ಗಾಂಧಿ ಕಂಬನಿ ಮಿಡಿದಿದ್ದಾರೆ.