‘ಅಗ್ನಿಪಥ ಯೋಜನೆಯು ಅತೃಪ್ತಿ, ಹತಾಶೆ ಮತ್ತು ಕರಾಳ ಭವಿಷ್ಯದ (ನಿರುದ್ಯೋಗ) ಭೀತಿ ಹುಟ್ಟಿಸಿದೆ. ಇದು ಬಿಹಾರ ಸೇರಿದಂತೆ ದೇಶದ ಎಲ್ಲೆಡೆಯ ಯುವಜನರು ಮತ್ತು ವಿದ್ಯಾರ್ಥಿಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಅಗ್ನಿಪಥ ಯೋಜನೆಯನ್ನು ಕೇಂದ್ರ ಸರ್ಕಾರವು ತಕ್ಷಣವೇ ಮರುಪರಿಶೀಲನೆಗೆ ಒಳಪಡಿಸಬೇಕು. ಇದು ದೇಶದ ಸುರಕ್ಷತೆಯ ವಿಷಯ’ ಎಂದು ಜೆಡಿಯು ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಟ್ವೀಟ್ನಲ್ಲಿ ಹೇಳಿದ್ದಾರೆ.