<p><strong>ನವದೆಹಲಿ:</strong>ಲಖನೌನಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದ್ದಾರೆ.</p>.<p>ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶನಿವಾರ ಸಂಜೆ ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಗುಂಪಿನ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪ್ರಿಯಾಂಕಾ, ಉತ್ತರ ಪ್ರದೇಶದ ಯುವಕರು ಮೇಣದ ಬತ್ತಿಗಳನ್ನು ಹಿಡಿದು 'ಉದ್ಯೋಗ ಕೊಡಿ' ಎಂದು ಘೋಷಣೆ ಕೂಗುತ್ತಿದ್ದರು. ಆದರೆ, ದುರಾಡಳಿತಕ್ಕೆ ಸಮಾನಾರ್ಥಕವಾಗಿರುವ ಯೋಗಿ ಆದಿತ್ಯನಾಥ ಸರ್ಕಾರ ಯುವಕರನ್ನು ಲಾಠಿಯಿಂದ ಥಳಿಸಿದೆ' ಎಂದು ಆರೋಪಿಸಿದ್ದಾರೆ.</p>.<p>ಹಾಗೆಯೇ ಯುವಕರು ಉದ್ಯೋಗದ ಹಕ್ಕಿಗಾಗಿನ ಹೋರಾಟದ ಜ್ವಾಲೆಯನ್ನು ಆರಲು ಬಿಡಬಾರದು. ಈ ಹೋರಾಟದಲ್ಲಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದುಬೆಂಬಲ ಸೂಚಿಸಿದ್ದಾರೆ.</p>.<p><strong>ಇವನ್ನೂ ಓದಿ<br />*</strong><a href="https://www.prajavani.net/india-news/why-recruitment-not-taking-place-when-govt-has-vacancies-varun-gandhi-890053.html " target="_blank">ಹುದ್ದೆಗಳು ಖಾಲಿ; ನೇಮಕಾತಿ ಏಕೆ ನಡೆಯುತ್ತಿಲ್ಲ? ಬಿಜೆಪಿ ವಿರುದ್ಧ ವರುಣ್ ಗಾಂಧಿ</a><br /><strong>*</strong><a href="https://www.prajavani.net/india-news/opposition-attacks-yogi-as-police-cane-aspirants-protesting-irregularities-in-teachers-recruitment-890036.html " target="_blank">ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ, ಯೋಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ಟೀಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಲಖನೌನಲ್ಲಿ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕಿಡಿಕಾರಿದ್ದಾರೆ.</p>.<p>ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಶನಿವಾರ ಸಂಜೆ ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸುತ್ತಿದ್ದ ಗುಂಪಿನ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಪ್ರಿಯಾಂಕಾ, ಉತ್ತರ ಪ್ರದೇಶದ ಯುವಕರು ಮೇಣದ ಬತ್ತಿಗಳನ್ನು ಹಿಡಿದು 'ಉದ್ಯೋಗ ಕೊಡಿ' ಎಂದು ಘೋಷಣೆ ಕೂಗುತ್ತಿದ್ದರು. ಆದರೆ, ದುರಾಡಳಿತಕ್ಕೆ ಸಮಾನಾರ್ಥಕವಾಗಿರುವ ಯೋಗಿ ಆದಿತ್ಯನಾಥ ಸರ್ಕಾರ ಯುವಕರನ್ನು ಲಾಠಿಯಿಂದ ಥಳಿಸಿದೆ' ಎಂದು ಆರೋಪಿಸಿದ್ದಾರೆ.</p>.<p>ಹಾಗೆಯೇ ಯುವಕರು ಉದ್ಯೋಗದ ಹಕ್ಕಿಗಾಗಿನ ಹೋರಾಟದ ಜ್ವಾಲೆಯನ್ನು ಆರಲು ಬಿಡಬಾರದು. ಈ ಹೋರಾಟದಲ್ಲಿ ನಾನು ನಿಮ್ಮೊಂದಿಗೆ ಇದ್ದೇನೆ ಎಂದುಬೆಂಬಲ ಸೂಚಿಸಿದ್ದಾರೆ.</p>.<p><strong>ಇವನ್ನೂ ಓದಿ<br />*</strong><a href="https://www.prajavani.net/india-news/why-recruitment-not-taking-place-when-govt-has-vacancies-varun-gandhi-890053.html " target="_blank">ಹುದ್ದೆಗಳು ಖಾಲಿ; ನೇಮಕಾತಿ ಏಕೆ ನಡೆಯುತ್ತಿಲ್ಲ? ಬಿಜೆಪಿ ವಿರುದ್ಧ ವರುಣ್ ಗಾಂಧಿ</a><br /><strong>*</strong><a href="https://www.prajavani.net/india-news/opposition-attacks-yogi-as-police-cane-aspirants-protesting-irregularities-in-teachers-recruitment-890036.html " target="_blank">ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ, ಯೋಗಿ ಸರ್ಕಾರದ ವಿರುದ್ಧ ಪ್ರತಿಪಕ್ಷ ಟೀಕೆ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>