ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಮುಂಗಾರು ಅಧಿವೇಶನ: ಪಹಲ್ಗಾಮ್‌ ದಾಳಿ, ಆಪರೇಷನ್ ಸಿಂಧೂರ ಬಗ್ಗೆ ಚರ್ಚೆ; ಕಾಂಗ್ರೆಸ್

Published : 13 ಜುಲೈ 2025, 14:28 IST
Last Updated : 13 ಜುಲೈ 2025, 14:28 IST
ಫಾಲೋ ಮಾಡಿ
Comments
ಬೆಲೆ ಏರಿಕೆ, ನಿರುದ್ಯೋಗ ಚರ್ಚೆ ಸಾಧ್ಯತೆ
ದೇಶದ ಅರ್ಥವ್ಯವಸ್ಥೆ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿರುದ್ಯೋಗ ಸಮಸ್ಯೆ ಭಾರತದ ಮೇಲೆ ಅಮೆರಿಕದ ಸುಂಕ ಹೆಚ್ಚಳ ಹಾಗೂ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಅಲಹಾಬಾದ್‌ ಹೈಕೋರ್ಟ್‌ನ ನ್ಯಾಯಮೂರ್ತಿ ಶೇಖರ್‌ ಕುಮಾರ್‌ ಯಾದವ್‌ ವಿರುದ್ಧ ಮಹಾಭಿಯೋಗ ನಿರ್ಣಯ ಮಂಡಿಸಿದ ವಿಚಾರವು ಸಭಾಪತಿ ಮುಂದೆ ಬಾಕಿ ಇರುವುದರಿಂದ ಈ ಕುರಿತೂ ಅಧಿವೇಶನದಲ್ಲಿ ಚರ್ಚೆ ನಡೆಸುವಂತೆ ಕಾಂಗ್ರೆಸ್‌ ಒತ್ತಾಯಿಸುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT