ಜಗನ್ಮೋಹನ್ ರೆಡ್ಡಿ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ಭ್ರಷ್ಟಾಚಾರ ನಡೆಸಲು ರೆಡ್ಡಿ ಸಂಪುಟದ ಸಚಿವರ ಮಧ್ಯೆ ಸ್ಪರ್ಧೆ ಇದೆ’ ಎಂದರು. ಆಂಧ್ರಪ್ರದೇಶದಲ್ಲಿ ವೈಎಸ್ಆರ್ಸಿಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷಗಳು ಬೇರೆಬೇರೆ ಎಂದು ಭಾವಿಸುವ ತಪ್ಪು ಮಾಡಬೇಡಿ ಎಂದು ಜನರಿಗೆ ಮನವಿ ಮಾಡಿದರು.