<p><strong>ಪಟ್ನಾ:</strong> 12 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ಎರಡನೇ ಹಂತದ ‘ವಿಶೇಷ ಸಮಗ್ರ ಪರಿಷ್ಕರಣೆ’ ಮಾಡುವುದಾಗಿ ಘೋಷಿಸಿದ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನಾಯಕ ಪವನ್ ಖೇರಾ ವಾಗ್ದಾಳಿ ನಡೆಸಿದ್ದಾರೆ.</p>.SIR | ಎಸ್ಐಆರ್ ಜಾರಿ ಪ್ರಜಾಪ್ರಭುತ್ವಕ್ಕೆ ಅಪಾಯ: ಕೇರಳ ಸಿಎಂ ಪಿಣರಾಯಿ ವಿಜಯನ್.<p>ಬಿಹಾರ ಎಸ್ಐಆರ್ ವೇಳೆ ಕೇಳಿದ ಪ್ರಶ್ನೆಗೆ ಆಯೋಗ ಉತ್ತರಿಸಿಲ್ಲ ಎಂದು ಅವರು ಹೇಳಿದ್ದಾರೆ.</p><p>ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್ಐಆರ್ ನಡೆಸುವ ಮುನ್ನ ಮಾರ್ಗಸೂಚಿಗಳನ್ನು ಸಾರ್ವಜನಿಕಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.</p>.ತಮಿಳುನಾಡಿನಲ್ಲಿ ಮುಂದಿನ ವಾರದಿಂದ ಎಸ್ಐಆರ್ ಪ್ರಕ್ರಿಯೆ ಶುರು: ಚುನಾವಣಾ ಆಯೋಗ.<p>‘ಬಿಹಾರ ಎಸ್ಐಆರ್ ವೇಳೆ ಉಂಟಾದ ಸವಾಲುಗಳು ಏನೆಲ್ಲಾ? ಬಿಹಾರ ಎಸ್ಐಆರ್ ವೇಳೆ ನಾವು ಎತ್ತಿದ ಪ್ರಶ್ನೆಗಳಿಗೆ ಚುನಾವಣಾ ಆಯೋಗದಿಂದ ನಾವು ಬಯಸುತ್ತಿದ್ದ ಉತ್ತರಗಳು ಏನಾದವು? ಆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕಾಯಿತು. ಚುನಾವಣಾ ಆಯೋಗ ತನ್ನ ವಿಶ್ವಾಸಾರ್ಹತೆ ಕಳೆದುಕೊಂಡಿದೆ’ ಎಂದು ಅವರು ಹೇಳಿದ್ದಾರೆ.</p><p>ಅಲ್ಲದೆ ಬೇರೆ ರಾಜ್ಯಗಳಲ್ಲಿ ಎಸ್ಐಆರ್ ನಡೆಸುವಾಗ 2003ರ ಮಾರ್ಗಸೂಚಿಗಳನ್ನು ಪಾಲಿಸಲಿದೆಯೇ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದೂ ಆಗ್ರಹಿಸಿದ್ದಾರೆ.</p> .ವಿಶ್ಲೇಷಣೆ | ಎಸ್ಐಆರ್: ಲೋಪಗಳ ಕೂಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಟ್ನಾ:</strong> 12 ರಾಜ್ಯಗಳಲ್ಲಿ ಮತದಾರರ ಪಟ್ಟಿಯ ಎರಡನೇ ಹಂತದ ‘ವಿಶೇಷ ಸಮಗ್ರ ಪರಿಷ್ಕರಣೆ’ ಮಾಡುವುದಾಗಿ ಘೋಷಿಸಿದ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನಾಯಕ ಪವನ್ ಖೇರಾ ವಾಗ್ದಾಳಿ ನಡೆಸಿದ್ದಾರೆ.</p>.SIR | ಎಸ್ಐಆರ್ ಜಾರಿ ಪ್ರಜಾಪ್ರಭುತ್ವಕ್ಕೆ ಅಪಾಯ: ಕೇರಳ ಸಿಎಂ ಪಿಣರಾಯಿ ವಿಜಯನ್.<p>ಬಿಹಾರ ಎಸ್ಐಆರ್ ವೇಳೆ ಕೇಳಿದ ಪ್ರಶ್ನೆಗೆ ಆಯೋಗ ಉತ್ತರಿಸಿಲ್ಲ ಎಂದು ಅವರು ಹೇಳಿದ್ದಾರೆ.</p><p>ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಎಸ್ಐಆರ್ ನಡೆಸುವ ಮುನ್ನ ಮಾರ್ಗಸೂಚಿಗಳನ್ನು ಸಾರ್ವಜನಿಕಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.</p>.ತಮಿಳುನಾಡಿನಲ್ಲಿ ಮುಂದಿನ ವಾರದಿಂದ ಎಸ್ಐಆರ್ ಪ್ರಕ್ರಿಯೆ ಶುರು: ಚುನಾವಣಾ ಆಯೋಗ.<p>‘ಬಿಹಾರ ಎಸ್ಐಆರ್ ವೇಳೆ ಉಂಟಾದ ಸವಾಲುಗಳು ಏನೆಲ್ಲಾ? ಬಿಹಾರ ಎಸ್ಐಆರ್ ವೇಳೆ ನಾವು ಎತ್ತಿದ ಪ್ರಶ್ನೆಗಳಿಗೆ ಚುನಾವಣಾ ಆಯೋಗದಿಂದ ನಾವು ಬಯಸುತ್ತಿದ್ದ ಉತ್ತರಗಳು ಏನಾದವು? ಆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಬೇಕಾಯಿತು. ಚುನಾವಣಾ ಆಯೋಗ ತನ್ನ ವಿಶ್ವಾಸಾರ್ಹತೆ ಕಳೆದುಕೊಂಡಿದೆ’ ಎಂದು ಅವರು ಹೇಳಿದ್ದಾರೆ.</p><p>ಅಲ್ಲದೆ ಬೇರೆ ರಾಜ್ಯಗಳಲ್ಲಿ ಎಸ್ಐಆರ್ ನಡೆಸುವಾಗ 2003ರ ಮಾರ್ಗಸೂಚಿಗಳನ್ನು ಪಾಲಿಸಲಿದೆಯೇ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದೂ ಆಗ್ರಹಿಸಿದ್ದಾರೆ.</p> .ವಿಶ್ಲೇಷಣೆ | ಎಸ್ಐಆರ್: ಲೋಪಗಳ ಕೂಪ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>