‘ಬಿಜೆಪಿ ನಾಯಕರ ದ್ವೇಷ ಭಾಷಣಗಳ ಬಗ್ಗೆ ಫೇಸ್ಬುಕ್, ವಾಟ್ಸ್ಆ್ಯಪ್ನ ಹಲವು ಅಧಿಕಾರಿಗಳಿಗೆ ಹಲವು ಸಾರಿ ನಾವು ದೂರು ನೀಡಿದ್ದರೂ, ಅದನ್ನು ಅವರು ಗಣನೆಗೇ ತೆಗೆದುಕೊಂಡಿಲ್ಲ. ಈ ಕಾರಣದಿಂದ ಫೇಸ್ಬುಕ್ ಕೇಂದ್ರ ಕಚೇರಿಯು, ಫೇಸ್ಬುಕ್ ಇಂಡಿಯಾ ಕಾರ್ಯಾಚರಣೆಯ ಬಗ್ಗೆ ತನಿಖೆ ನಡೆಸಲು ಸರ್ಕಾರ ಸೂಚಿಸಬೇಕು. ಈ ಕುರಿತು ನಿಗದಿತ ಅವಧಿಯ ಒಳಗೆ ವರದಿ ಸಲ್ಲಿಸಬೇಕು’ ಎಂದು ವೇಣುಗೋಪಾಲ್ ಆಗ್ರಹಿಸಿದರು.