ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಸಿಪಿಎಂ ನಾಯಕ ಥಾಮಸ್ ಐಸಾಕ್ ಅವರ ಉದಾಹರಣೆ ನೀಡಿ, ಜಾರಿ ನಿರ್ದೇಶನಾಲಯ (ಇ.ಡಿ), ಆದಾಯ ತೆರಿಗೆ ಇಲಾಖೆ ಮತ್ತು ಕೇಂದ್ರ ಇನ್ನಿತರ ತನಿಖಾ ಏಜೆನ್ಸಿಗಳು ತಮ್ಮದೇ ನಾಯಕರ ವಿರುದ್ಧ ಕ್ರಮ ತೆಗೆದುಕೊಂಡಾಗ ಕಾಂಗ್ರೆಸ್ ವಿರೋಧಿಸುತ್ತದೆ. ಆದರೆ, ಬೇರೆ ಪಕ್ಷಗಳ ನಾಯಕರ ಮೇಲೆ ಅವು ಕ್ರಮ ತೆಗೆದುಕೊಂಡರೆ ಅದು ಮೌನವಾಗಿರುತ್ತದೆ ಎಂದು ಕಿಡಿಕಾರಿದರು.