‘ನರೇಂದ್ರ ಮೋದಿ ಮತ್ತು ಅಮಿತ್ ಶಾ ತಮ್ಮ ಕಣ್ಣಮುಂದೆ ಸೋಲನ್ನು ಕಾಣುತ್ತಿದ್ದಾರೆ. ಹೀಗಾಗಿ, ಅವರ ಸೂಚನೆಯ ಮೇರೆಗೆ ಪಕ್ಷದ ಸಾಮಾಜಿಕ ಜಾಲತಾಣದ ಸಿಬ್ಬಂದಿಗೆ ಕಿರುಕುಳ ನೀಡಲಾಗಿದ್ದು, ಅವರ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದು ಮೋದಿ ಮತ್ತು ಶಾ ಅವರ ಭಯ ಮತ್ತು ಹೇಡಿತನವನ್ನು ತೋರಿಸುತ್ತದೆ’ ಎಂದು ವಾಗ್ದಾಳಿ ನಡೆಸಿದರು.