<p><strong>ಶ್ರೀನಗರ</strong>: ಆರ್ಎಸ್ಎಸ್ ಮತ್ತು ಬಿಜೆಪಿಯ ವಿಷಕಾರಿ ಮನಸ್ಥಿತಿಗೆ ನಾವು ಹೆದರುವುದಿಲ್ಲ ಎಂದು ಕಿಡಿಕಾರಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ವಿರುದ್ಧದ ನೀಡಲಾಗುತ್ತಿರುವ ಆಕ್ಷೇಪಾರ್ಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ಪಕ್ಷ ಆಂದೋಲವನ್ನು ಪ್ರಾರಂಭಿಸಲಿದೆ ಎಂದು ಶನಿವಾರ ತಿಳಿಸಿದ್ದಾರೆ.</p><p>ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ಮತ್ತು ಬಿಜೆಪಿಯ ನಾಯಕರು ನಮ್ಮ ನಾಯಕರ (ರಾಹುಲ್) ನಾಲಿಗೆ ಕತ್ತರಿಸುವ ಹೇಳಿಕೆ ಸೇರಿದಂತೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸತ್ಯವನ್ನು ಮಾತನಾಡಿದ್ದಕ್ಕಾಗಿ ರಾಹುಲ್ ವಿರುದ್ಧ ದ್ವೇಷದ ವಾತಾರವಣ ಸೃಷ್ಟಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.</p>.ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿದ್ದು ಯಾರು: ಮೋದಿ, ಶಾಗೆ ಕುಟುಕಿದ ಖರ್ಗೆ.ಗುಜರಾತ್ | ವಿಧ್ವಂಸಕ ಕೃತ್ಯಕ್ಕೆ ಸಂಚು: ಹಳಿಗಳ ಬೋಲ್ಟ್ ಸಡಿಲಿಸಿದ ಕಿಡಿಗೇಡಿಗಳು.ಸಿಖ್ಖರು, ಮೀಸಲಾತಿ ಕುರಿತಾದ ಹೇಳಿಕೆ: ಕರ್ನಾಟಕದಲ್ಲಿ ರಾಹುಲ್ ವಿರುದ್ಧ ಎಫ್ಐಆರ್. <p>ಬಿಜೆಪಿ ಮತ್ತು ಆರ್ಎಸ್ಎಸ್ ನಾಯಕರ ಪ್ರಚೋದನಕಾರಿ ಹೇಳಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಲಕ್ಷ್ಯಸಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುತ್ತಿರುವ ತಮ್ಮ ಪಕ್ಷದ ನಾಯಕರ ಮೇಲೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ರಾಹುಲ್ ಗಾಂಧಿಯನ್ನು ‘ಭಯೋತ್ಪಾದಕ’ ಮತ್ತು ‘ದೇಶವಿರೋಧಿ’ ಎಂದು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿರುವ ನಾಯಕರ ವಿರುದ್ಧ ಪ್ರಧಾನಿ ಮೋದಿ ಕ್ರಮಕೈಗೊಳ್ಳದೇ, ಇಂತಹ ಹೇಳಿಕೆಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಖರ್ಗೆ ಟೀಕಾ ಪ್ರಹಾರ ನಡೆಸಿದ್ದಾರೆ.</p>.2022ರ ಕಾರು ಅಪಘಾತದ ನಂತರ ಮರಳಿದ ಪಂತ್: 6ನೇ ಶತಕದಿಂದ ಸರಿಗಟ್ಟಿದ ಧೋನಿ ದಾಖಲೆ.₹10, ₹20 ನೋಟುಗಳನ್ನು ಮುದ್ರಿಸಲು RBIಗೆ ನಿರ್ದೇಶನ ನೀಡಿ:ನಿರ್ಮಲಾಗೆ ಸಂಸದರ ಪತ್ರ. <p>ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಪಕ್ಷದ ಅಭ್ಯರ್ಥಿಗಳ ಪರ ಖರ್ಗೆ ಮತಯಾಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಆರ್ಎಸ್ಎಸ್ ಮತ್ತು ಬಿಜೆಪಿಯ ವಿಷಕಾರಿ ಮನಸ್ಥಿತಿಗೆ ನಾವು ಹೆದರುವುದಿಲ್ಲ ಎಂದು ಕಿಡಿಕಾರಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ವಿರುದ್ಧದ ನೀಡಲಾಗುತ್ತಿರುವ ಆಕ್ಷೇಪಾರ್ಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ಪಕ್ಷ ಆಂದೋಲವನ್ನು ಪ್ರಾರಂಭಿಸಲಿದೆ ಎಂದು ಶನಿವಾರ ತಿಳಿಸಿದ್ದಾರೆ.</p><p>ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ಮತ್ತು ಬಿಜೆಪಿಯ ನಾಯಕರು ನಮ್ಮ ನಾಯಕರ (ರಾಹುಲ್) ನಾಲಿಗೆ ಕತ್ತರಿಸುವ ಹೇಳಿಕೆ ಸೇರಿದಂತೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸತ್ಯವನ್ನು ಮಾತನಾಡಿದ್ದಕ್ಕಾಗಿ ರಾಹುಲ್ ವಿರುದ್ಧ ದ್ವೇಷದ ವಾತಾರವಣ ಸೃಷ್ಟಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.</p>.ಬಿರಿಯಾನಿ ತಿನ್ನಲು ಪಾಕಿಸ್ತಾನಕ್ಕೆ ಹೋಗಿದ್ದು ಯಾರು: ಮೋದಿ, ಶಾಗೆ ಕುಟುಕಿದ ಖರ್ಗೆ.ಗುಜರಾತ್ | ವಿಧ್ವಂಸಕ ಕೃತ್ಯಕ್ಕೆ ಸಂಚು: ಹಳಿಗಳ ಬೋಲ್ಟ್ ಸಡಿಲಿಸಿದ ಕಿಡಿಗೇಡಿಗಳು.ಸಿಖ್ಖರು, ಮೀಸಲಾತಿ ಕುರಿತಾದ ಹೇಳಿಕೆ: ಕರ್ನಾಟಕದಲ್ಲಿ ರಾಹುಲ್ ವಿರುದ್ಧ ಎಫ್ಐಆರ್. <p>ಬಿಜೆಪಿ ಮತ್ತು ಆರ್ಎಸ್ಎಸ್ ನಾಯಕರ ಪ್ರಚೋದನಕಾರಿ ಹೇಳಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಲಕ್ಷ್ಯಸಿದ್ದಾರೆ. ಇಂತಹ ಹೇಳಿಕೆಗಳನ್ನು ನೀಡುತ್ತಿರುವ ತಮ್ಮ ಪಕ್ಷದ ನಾಯಕರ ಮೇಲೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p><p>ರಾಹುಲ್ ಗಾಂಧಿಯನ್ನು ‘ಭಯೋತ್ಪಾದಕ’ ಮತ್ತು ‘ದೇಶವಿರೋಧಿ’ ಎಂದು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿರುವ ನಾಯಕರ ವಿರುದ್ಧ ಪ್ರಧಾನಿ ಮೋದಿ ಕ್ರಮಕೈಗೊಳ್ಳದೇ, ಇಂತಹ ಹೇಳಿಕೆಗಳನ್ನು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಖರ್ಗೆ ಟೀಕಾ ಪ್ರಹಾರ ನಡೆಸಿದ್ದಾರೆ.</p>.2022ರ ಕಾರು ಅಪಘಾತದ ನಂತರ ಮರಳಿದ ಪಂತ್: 6ನೇ ಶತಕದಿಂದ ಸರಿಗಟ್ಟಿದ ಧೋನಿ ದಾಖಲೆ.₹10, ₹20 ನೋಟುಗಳನ್ನು ಮುದ್ರಿಸಲು RBIಗೆ ನಿರ್ದೇಶನ ನೀಡಿ:ನಿರ್ಮಲಾಗೆ ಸಂಸದರ ಪತ್ರ. <p>ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಪಕ್ಷದ ಅಭ್ಯರ್ಥಿಗಳ ಪರ ಖರ್ಗೆ ಮತಯಾಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>