‘ಸಮರ್ಥ ಅಭ್ಯರ್ಥಿಗಳು ಇಲ್ಲದಿರುವುದರಿಂದ ಬಿಜೆಪಿಯು ವಿರೋಧ ಪಕ್ಷದಲ್ಲಿನ ನಾಯಕರನ್ನು ಕದಿಯುತ್ತಿದೆ’ ಎಂದು ದೂರಿದ ಪಟೋಲೆ, ‘ಬಿಜೆಪಿಯು ತನ್ನ ಮೊದಲ ಪಟ್ಟಿಯಲ್ಲಿ ನಾಗ್ಪುರದಿಂದ ರಾಷ್ಟ್ರೀಯ ನಾಯಕ ನಿತಿನ್ ಗಡ್ಕರಿ ಹೆಸರು ಪ್ರಕಟಿಸಿಲ್ಲ. ಕಾಂಗ್ರೆಸ್ ಇಲ್ಲಿ ಸಮರ್ಥ ಅಭ್ಯರ್ಥಿಯನ್ನು ಹೊಂದಿದ್ದು, ಈ ಬಾರಿ ಗೆಲುವು ಸಾಧಿಸಲಿದೆ’ ಎಂದು ಹೇಳಿದರು.