<p><strong>ನವದೆಹಲಿ</strong>: 1984ರಲ್ಲಿ ನಡೆದ 'ಆಪರೇಷನ್ ಬ್ಲೂ ಸ್ಟಾರ್'ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ನೀಡಿದ ಹೇಳಿಕೆಗಳಿಂದ ಪಕ್ಷ ಅಸಮಾಧಾನಗೊಂಡಿದೆ ಎಂದು ಮೂಲಗಳು ತಿಳಿಸಿವೆ. </p><p>ಹಿಮಾಚಲ ಪ್ರದೇಶದ ಕಸೌಲಿಯಲ್ಲಿ ಶನಿವಾರ ನಡೆದ ಖುಷ್ವಂತ್ ಸಿಂಗ್ ಸಾಹಿತ್ಯ ಉತ್ಸವದಲ್ಲಿ ಪತ್ರಕರ್ತ ಹರಿಂದರ್ ಬವೇಜಾ ಅವರ 'ದೇ ವಿಲ್ ಶೂಟ್ ಯು, ಮೇಡಂ ' ಪುಸ್ತಕದ ಕುರಿತ ಚರ್ಚೆಯ ವೇಳೆ ಚಿದಂಬರಂ ಆಪರೇಷನ್ ‘ಬ್ಲೂ ಸ್ಟಾರ್ ಕುರಿತು ಹೇಳಿಕೆ ನೀಡಿದ್ದರು.</p>.ಮೊದಲು ಮದರಸಾಗಳನ್ನ ನಿಷೇಧ ಮಾಡಿ: ಪ್ರಿಯಾಂಕ್ ಖರ್ಗೆಗೆ ಯತ್ನಾಳ ತಿರುಗೇಟು.ಕಾಂಗ್ರೆಸ್ ಶಾಸಕರು, ಸಚಿವರ ಬಡೆದಾಟದಿಂದ ಆಡಳಿತ ವ್ಯವಸ್ಥೆ ಕುಸಿದಿದೆ: ಜೋಶಿ. <p>'ಅಮೃತಸರದ ಸಿಖ್ರ ಪವಿತ್ರ ಸ್ಥಳಗಳಲ್ಲಿ ಅಡಗಿದ್ದ ಉಗ್ರಗಾಮಿಗಳನ್ನು ಸೆರೆಹಿಡಿಯಲು 'ಆಪರೇಷನ್ ಬ್ಲೂ ಸ್ಟಾರ್' ಕಾರ್ಯಾಚರಣೆಯ ಬದಲು ಬೇರೆ ಮಾರ್ಗವನ್ನು ಅನುಸರಿಸಬೇಕಿತ್ತು. ಆಪರೇಷನ್ ಬ್ಲೂ ಸ್ಟಾರ್ ಎಂಬ ತಪ್ಪು ನಿರ್ಧಾರದಿಂದಾಗಿ ಇಂದಿರಾ ಗಾಂಧಿ ಅವರು ತಮ್ಮ ಪ್ರಾಣವನ್ನೇ ತೆತ್ತರು' ಎಂದು ಚಿದಂಬರಂ ಹೇಳಿದ್ದರು.</p><p>'ಆಪರೇಷನ್ ಬ್ಲೂ ಸ್ಟಾರ್ ನಿರ್ಧಾರವನ್ನು ಕೇವಲ ಇಂದಿರಾ ಗಾಂಧಿ ಅವರು ಮಾತ್ರ ಕೈಗೊಂಡಿರಲಿಲ್ಲ, ಬದಲಾಗಿ ಆಗಿನ ಸೇನೆ, ಪೊಲೀಸರು, ಗುಪ್ತಚರ ಇಲಾಖೆ ಒಗ್ಗೂಡಿ ಕೈಗೊಂಡ ನಿರ್ಣಯವಾಗಿತ್ತು. ಆದರೆ ಇಂದಿರಾ ಗಾಂಧಿಯವರನ್ನೇ ದೂಷಿಸುವುದು ಸರಿಯಲ್ಲ' ಎಂದಿದ್ದಾರೆ.</p>.ಕಾಂಗ್ರೆಸ್ ಶಾಸಕರು, ಸಚಿವರ ಬಡೆದಾಟದಿಂದ ಆಡಳಿತ ವ್ಯವಸ್ಥೆ ಕುಸಿದಿದೆ: ಜೋಶಿ.ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಆಘಾತಕಾರಿ ಎಂದ ಮಮತಾ ಬ್ಯಾನರ್ಜಿ. <p>ಹಿರಿಯ ನಾಯಕರು ಈ ರೀತಿ ಪದೇ ಪದೇ ನೀಡುವ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದು, ಸಮಸ್ಯೆಗಳ ಸೃಷ್ಟಿಗೆ ಕಾರಣವಾಗಿದೆ. ಇಂತಹ ಬೆಳವಣಿಗೆಗಳು ಸರಿಯಲ್ಲ. ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡುವಾಗ ಎಚ್ಚರಿಕೆಯಿಂದ ಇರಬೇಕೆಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.</p><p>ಕಾಂಗ್ರೆಸ್ನ ಉನ್ನತ ಮಟ್ಟದ ನಾಯಕರು ಅಸಮಾಧಾನಗೊಂಡಿದ್ದಾರೆ. ಪದೇ ಪದೇ ಈ ರೀತಿಯ ಹೇಳಿಕೆಗಳಿಂದ ಪಕ್ಷದ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.ಸರ್ಕಾರದ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನ ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಪತ್ರ.ಇಂದಿರಾ ಗಾಂಧಿ ಸಾವಿಗೆ 'ಆಪರೇಷನ್ ಬ್ಲೂ ಸ್ಟಾರ್' ನಿರ್ಧಾರವೇ ಕಾರಣ: ಪಿ.ಚಿದಂಬರಂ.WC 2025 IND vs AUS | ಭಾರತ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ.Taliban-Pakistan Clash | 58 ಪಾಕ್ ಯೋಧರ ಸಾವು: ತಾಲಿಬಾನ್ ವಕ್ತಾರ ಮುಜಾಹಿದ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 1984ರಲ್ಲಿ ನಡೆದ 'ಆಪರೇಷನ್ ಬ್ಲೂ ಸ್ಟಾರ್'ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ನಾಯಕ ಪಿ.ಚಿದಂಬರಂ ನೀಡಿದ ಹೇಳಿಕೆಗಳಿಂದ ಪಕ್ಷ ಅಸಮಾಧಾನಗೊಂಡಿದೆ ಎಂದು ಮೂಲಗಳು ತಿಳಿಸಿವೆ. </p><p>ಹಿಮಾಚಲ ಪ್ರದೇಶದ ಕಸೌಲಿಯಲ್ಲಿ ಶನಿವಾರ ನಡೆದ ಖುಷ್ವಂತ್ ಸಿಂಗ್ ಸಾಹಿತ್ಯ ಉತ್ಸವದಲ್ಲಿ ಪತ್ರಕರ್ತ ಹರಿಂದರ್ ಬವೇಜಾ ಅವರ 'ದೇ ವಿಲ್ ಶೂಟ್ ಯು, ಮೇಡಂ ' ಪುಸ್ತಕದ ಕುರಿತ ಚರ್ಚೆಯ ವೇಳೆ ಚಿದಂಬರಂ ಆಪರೇಷನ್ ‘ಬ್ಲೂ ಸ್ಟಾರ್ ಕುರಿತು ಹೇಳಿಕೆ ನೀಡಿದ್ದರು.</p>.ಮೊದಲು ಮದರಸಾಗಳನ್ನ ನಿಷೇಧ ಮಾಡಿ: ಪ್ರಿಯಾಂಕ್ ಖರ್ಗೆಗೆ ಯತ್ನಾಳ ತಿರುಗೇಟು.ಕಾಂಗ್ರೆಸ್ ಶಾಸಕರು, ಸಚಿವರ ಬಡೆದಾಟದಿಂದ ಆಡಳಿತ ವ್ಯವಸ್ಥೆ ಕುಸಿದಿದೆ: ಜೋಶಿ. <p>'ಅಮೃತಸರದ ಸಿಖ್ರ ಪವಿತ್ರ ಸ್ಥಳಗಳಲ್ಲಿ ಅಡಗಿದ್ದ ಉಗ್ರಗಾಮಿಗಳನ್ನು ಸೆರೆಹಿಡಿಯಲು 'ಆಪರೇಷನ್ ಬ್ಲೂ ಸ್ಟಾರ್' ಕಾರ್ಯಾಚರಣೆಯ ಬದಲು ಬೇರೆ ಮಾರ್ಗವನ್ನು ಅನುಸರಿಸಬೇಕಿತ್ತು. ಆಪರೇಷನ್ ಬ್ಲೂ ಸ್ಟಾರ್ ಎಂಬ ತಪ್ಪು ನಿರ್ಧಾರದಿಂದಾಗಿ ಇಂದಿರಾ ಗಾಂಧಿ ಅವರು ತಮ್ಮ ಪ್ರಾಣವನ್ನೇ ತೆತ್ತರು' ಎಂದು ಚಿದಂಬರಂ ಹೇಳಿದ್ದರು.</p><p>'ಆಪರೇಷನ್ ಬ್ಲೂ ಸ್ಟಾರ್ ನಿರ್ಧಾರವನ್ನು ಕೇವಲ ಇಂದಿರಾ ಗಾಂಧಿ ಅವರು ಮಾತ್ರ ಕೈಗೊಂಡಿರಲಿಲ್ಲ, ಬದಲಾಗಿ ಆಗಿನ ಸೇನೆ, ಪೊಲೀಸರು, ಗುಪ್ತಚರ ಇಲಾಖೆ ಒಗ್ಗೂಡಿ ಕೈಗೊಂಡ ನಿರ್ಣಯವಾಗಿತ್ತು. ಆದರೆ ಇಂದಿರಾ ಗಾಂಧಿಯವರನ್ನೇ ದೂಷಿಸುವುದು ಸರಿಯಲ್ಲ' ಎಂದಿದ್ದಾರೆ.</p>.ಕಾಂಗ್ರೆಸ್ ಶಾಸಕರು, ಸಚಿವರ ಬಡೆದಾಟದಿಂದ ಆಡಳಿತ ವ್ಯವಸ್ಥೆ ಕುಸಿದಿದೆ: ಜೋಶಿ.ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಆಘಾತಕಾರಿ ಎಂದ ಮಮತಾ ಬ್ಯಾನರ್ಜಿ. <p>ಹಿರಿಯ ನಾಯಕರು ಈ ರೀತಿ ಪದೇ ಪದೇ ನೀಡುವ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರ ಉಂಟು ಮಾಡುತ್ತಿದ್ದು, ಸಮಸ್ಯೆಗಳ ಸೃಷ್ಟಿಗೆ ಕಾರಣವಾಗಿದೆ. ಇಂತಹ ಬೆಳವಣಿಗೆಗಳು ಸರಿಯಲ್ಲ. ಸಾರ್ವಜನಿಕವಾಗಿ ಹೇಳಿಕೆಗಳನ್ನು ನೀಡುವಾಗ ಎಚ್ಚರಿಕೆಯಿಂದ ಇರಬೇಕೆಂದು ಕಾಂಗ್ರೆಸ್ ಪಕ್ಷ ತಿಳಿಸಿದೆ.</p><p>ಕಾಂಗ್ರೆಸ್ನ ಉನ್ನತ ಮಟ್ಟದ ನಾಯಕರು ಅಸಮಾಧಾನಗೊಂಡಿದ್ದಾರೆ. ಪದೇ ಪದೇ ಈ ರೀತಿಯ ಹೇಳಿಕೆಗಳಿಂದ ಪಕ್ಷದ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.ಸರ್ಕಾರದ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನ ನಿಷೇಧಿಸುವಂತೆ ಪ್ರಿಯಾಂಕ್ ಖರ್ಗೆ ಪತ್ರ.ಇಂದಿರಾ ಗಾಂಧಿ ಸಾವಿಗೆ 'ಆಪರೇಷನ್ ಬ್ಲೂ ಸ್ಟಾರ್' ನಿರ್ಧಾರವೇ ಕಾರಣ: ಪಿ.ಚಿದಂಬರಂ.WC 2025 IND vs AUS | ಭಾರತ ವಿರುದ್ಧ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ.Taliban-Pakistan Clash | 58 ಪಾಕ್ ಯೋಧರ ಸಾವು: ತಾಲಿಬಾನ್ ವಕ್ತಾರ ಮುಜಾಹಿದ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>