‘ಈ ನಿರ್ಲಜ್ಜೆಯ ಜನರು ಗೋಮಾಂಸ ತಿನ್ನುವ ಹಕ್ಕು ನೀಡುವ ಭರವಸೆ ಕೊಡುತ್ತಾರೆ. ನಮ್ಮ ಧರ್ಮಗ್ರಂಥಗಳು ಗೋವನ್ನು ತಾಯಿ ಎಂದು ಕರೆದಿವೆ. ಆದರೆ ಅವರು ಗೋವನ್ನು ಕಟುಕರ ಕೈಗೆ ನೀಡಲು ಬಯಸುತ್ತಾರೆ. ನಮ್ಮ ದೇಶ ಇದನ್ನು ಒಪ್ಪಿಕೊಳ್ಳುವುದೇ?’ ಎಂದು ಆದಿತ್ಯನಾಥ್ ಅವರು ಮೊರಾದಾಬಾದ್ ಜಿಲ್ಲೆಯ ಬಿಲಾರಿಯಲ್ಲಿ ನಡೆದ ರ್ಯಾಲಿಯಲ್ಲಿ ಹೇಳಿರುವುದಾಗಿ ಬಿಜೆಪಿ ಪ್ರಕಟಣೆ ತಿಳಿಸಿದೆ.