ಈ ಸಂದರ್ಭ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ದೇಶದಲ್ಲಿ ದ್ವೇಷ, ಭಯ ಸೃಷ್ಟಿಸುವ ಮೂಲಕ ದೆಶವನ್ನು ಹಿಂಬದಿಗೆ ದೂಡಲಾಗುತ್ತಿದೆ. ಬಡವರು, ಕಾರ್ಮಿಕರು ಮತ್ತು ನಿರುದ್ಯೋಗಗಳ ಹಿತಾಸಕ್ತಿ ಬಲಿಕೊಟ್ಟು ಇಬ್ಬರು ಉದ್ಯಮಿಗಳಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ ಎಂದು ಟೀಕಿಸಿದ್ದರು.