ಶನಿವಾರ, 17 ಜನವರಿ 2026
×
ADVERTISEMENT
ADVERTISEMENT

ಕರ್ತವ್ಯ ಪಾಲನೆಯೇ ಆದ್ಯತೆಯಾಗಲಿ: ದೇಶದ ನಾಗರಿಕರಿಗೆ ಪ್ರಧಾನಿ ಬಹಿರಂಗ ಪತ್ರ

Published : 26 ನವೆಂಬರ್ 2025, 6:34 IST
Last Updated : 26 ನವೆಂಬರ್ 2025, 6:34 IST
ಫಾಲೋ ಮಾಡಿ
Comments
ವಸಾಹತುಶಾಹಿ ಮನಸ್ಥಿತಿಯನ್ನು ತ್ಯೆಜಿಸಿ ರಾಷ್ಟ್ರೀಯ ಚಿಂತನೆಯನ್ನು ಮೈಗೂಡಿಸಿಕೊಳ್ಳಲು ಸಂವಿಧಾನ ಮಾರ್ಗದರ್ಶಿಯಾಗಿದೆ..
– ದ್ರೌಪದಿ ಮುರ್ಮು, ರಾಷ್ಟ್ರಪತಿ 
ಸಂವಿಧಾನದ ಮೂಲ ತತ್ವಗಳಾದ ನ್ಯಾಯ ಸಮಾನತೆ ಸ್ವಾತಂತ್ರ್ಯ ಜಾತ್ಯತೀತೆ ಸಮಾಜವಾದ ಸಹೋದರತ್ವ ರಕ್ಷಿಸಿ ಪ್ರಜಾಪ್ರಭುತ್ವದ ಸ್ವಾತಂತ್ರ್ಯ ಎತ್ತಿ ಹಿಡಿಯಬೇಕು.
– ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷ 
ಸಂವಿಧಾನದ ಪಾವಿತ್ರ್ಯ ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ಮಹತ್ವದ್ದು. ಕೋರ್ಟ್‌ಗಳು ಸಂವಿಧಾನದ ಕಾವಲುಗಾರ ಇದ್ದಂತೆ.
– ಸೂರ್ಯ ಕಾಂತ್‌, ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ 
ಸಂವಿಧಾನವನ್ನು ಅಕ್ಷರಶಃ ಪಾಲಿಸಿದರೆ ಭಾರತವು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ದೇಶವಾಗಿ ಹೊರಹೊಮ್ಮಲಿದೆ.
– ಓಂ ಬಿರ್ಲಾ, ಲೋಕಸಭೆ ಸ್ಪೀಕರ್‌
ಸಂವಿಧಾನದ ಆತ್ಮವು ಭಾರತವು ಒಂದೇ ಎಂದು ಸಾಬೀತುಪಡಿಸಿದೆ. ಇದು ಶಾಶ್ವತವಾಗಿ ಮುಂದುವರಿಯಲಿದೆ. ವಿಕಸಿತ ಭಾರತಕ್ಕಾಗಿ ಕೈಜೋಡಿಸಿ.
– ಪಿ. ರಾಧಾಕೃಷ್ಣನ್‌, ಉಪರಾಷ್ಟ್ರಪತಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT