ಗುತ್ತಿಗೆಯೊಂದನ್ನು ಪಡೆದ ನಂತರ ಅದಕ್ಕಾಗಿ ಹೂಡಿಕೆ ಮಾಡುವ ಖಾಸಗಿ ವ್ಯಕ್ತಿಗಳು, ಸಂಸ್ಥೆಗಳು ಅದರಿಂದ ಒಂದಿಷ್ಟು ಲಾಭ ಮಾಡಿಕೊಳ್ಳಬಹುದು ಎಂಬ ಸಕಾರಣದ ನಿರೀಕ್ಷೆ ಹೊಂದಿರುತ್ತಾರೆ ಎಂದು ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರು ಇದ್ದ ತ್ರಿಸದಸ್ಯ ಪೀಠವು ಹೇಳಿದೆ.