ಲಖನೌ: ಕೊರಳಲ್ಲಿ ರುದ್ರಾಕ್ಷಿ ಮಾಲೆ ಧರಿಸಿ, ಹಣೆಯಲ್ಲಿ ಗಂಧ ಅಥವಾ ವಿಭೂತಿ ಹಚ್ಚಿಕೊಂಡು, ಗೆರುವಾ (ಕಿತ್ತಳೆ ಬಣ್ಣದ) ವಸ್ತ ಧರಿಸಿಕೊಂಡು ಥೇಟ್ ಅರ್ಚಕರಂತೆ ಪ್ರಸಿದ್ಧ ವಾರಾಣಸಿಯ ಕಾಶಿ ವಿಶ್ವನಾಥ ದೇಗುಲದ ಗರ್ಭಗುಡಿಯಲ್ಲಿ ಉತ್ತರಪ್ರದೇಶದ ಪೊಲೀಸ್ ಸಿಬ್ಬಂದಿ, ಭಕ್ತರು ದರ್ಶನಕ್ಕೆ ಬರುವ ವೇಳೆ ಕರ್ತವ್ಯ ನಿರ್ವಹಿಸಲಿದ್ದಾರೆ.