ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಪುತ್ರ ಅಖಿಲೇಶ್ ಸಿಂಗ್ ಯಾದವ್ ಪಂಜಾಬ್ನ ಪ್ರಕಾಶ್ ಸಿಂಗ್ ಬಾದಲ್, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಒಡಿಶಾದ ನವೀನ್ ಪಟ್ನಾಯಿಕ್, ತೆಲಂಗಾಣದ ಕೆ.ಚಂದ್ರಶೇಖರ್ ರಾವ್ ಮತ್ತು ಡಿಎಂಕೆ ನಾಯಕ ಎಂ,ಕೆ ಸ್ಟಾಲಿನ್ ಜತೆ ಮೋದಿ ಮಾತುಕತೆ ನಡೆಸಿದ್ದಾರೆ.