<p><strong>ನವದೆಹಲಿ:</strong> ‘2014ರ ಜುಲೈನಿಂದ ಇಲ್ಲಿಯವರೆಗೂ 320 ಭ್ರಷ್ಟ ಅಧಿಕಾರಿಗಳಿಗೆ ಅವಧಿಪೂರ್ವ ನಿವೃತ್ತಿ ನೀಡಲಾಗಿದೆ’ ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ಬುಧವಾರ ಮಾಹಿತಿ ನೀಡಿದರು.</p>.<p>ಲೋಕಸಭೆಯಲ್ಲಿ ಈ ಕುರಿತು ಲಿಖಿತ ಮಾಹಿತಿ ನೀಡಿರುವ ಅವರು, ‘ಜುಲೈ 2014ರಿಂದ 2020 ಜನವರಿಯವರೆಗೆ163 ಗ್ರೂಪ್ ‘ಎ’ ಅಧಿಕಾರಿಗಳು ಹಾಗೂ 157 ಗ್ರೂಪ್ ‘ಬಿ’ ಅಧಿಕಾರಿಗಳ ವಿರುದ್ಧ ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘2014ರ ಜುಲೈನಿಂದ ಇಲ್ಲಿಯವರೆಗೂ 320 ಭ್ರಷ್ಟ ಅಧಿಕಾರಿಗಳಿಗೆ ಅವಧಿಪೂರ್ವ ನಿವೃತ್ತಿ ನೀಡಲಾಗಿದೆ’ ಕೇಂದ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ಬುಧವಾರ ಮಾಹಿತಿ ನೀಡಿದರು.</p>.<p>ಲೋಕಸಭೆಯಲ್ಲಿ ಈ ಕುರಿತು ಲಿಖಿತ ಮಾಹಿತಿ ನೀಡಿರುವ ಅವರು, ‘ಜುಲೈ 2014ರಿಂದ 2020 ಜನವರಿಯವರೆಗೆ163 ಗ್ರೂಪ್ ‘ಎ’ ಅಧಿಕಾರಿಗಳು ಹಾಗೂ 157 ಗ್ರೂಪ್ ‘ಬಿ’ ಅಧಿಕಾರಿಗಳ ವಿರುದ್ಧ ಈ ಕ್ರಮ ತೆಗೆದುಕೊಳ್ಳಲಾಗಿದೆ’ ಎಂದು ಉಲ್ಲೇಖಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>