‘1976ರಲ್ಲಿ ಸಂವಿಧಾನಕ್ಕೆ ತಂದ 42ನೇ ತಿದ್ದುಪಡಿ ಮೂಲಕ ಪೀಠಿಕೆಯನ್ನು ತಿದ್ದುಪಡಿ ಮಾಡಿ, ಸಮಾಜವಾದಿ ಮತ್ತು ಜಾತ್ಯತೀತ ಎಂಬ ಪದಗಳನ್ನು ಸೇರ್ಪಡೆ ಮಾಡಲಾಗಿದೆ. ಆದರೆ, ಈ ತಿದ್ದುಪಡಿಯನ್ನು ಅಳವಡಿಸಿಕೊಂಡ ದಿನಾಂಕವನ್ನು 1949ರ ನವೆಂಬರ್ 29 ಎಂಬುದಾಗಿಯೇ ಉಳಿಸಿಕೊಳ್ಳಲಾಗಿದೆ. ಹೀಗಾಗಿ, ಈ ವಿಷಯವನ್ನು ತಾರ್ಕಿಕ ದೃಷ್ಟಿಕೋನದಿಂದ ಅವಲೋಕಿಸುವುದು ಅಗತ್ಯ’ ಎಂದು ಪೀಠ ಹೇಳಿದೆ.