<p><strong>ತಿರುವನಂತಪುರ:</strong> ಕೇರಳ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 300 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತನ್ನ ವೆಬ್ಸೈಟ್ನಲ್ಲಿ ಗುರುವಾರ ಪ್ರಕಟಿಸಿದೆ.</p><p>ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ಗುರುವಾರ ಬೆಳಗ್ಗೆ 8ಗಂಟೆಗೆ ದೇಶದಾದ್ಯಂತ ಹೊಸದಾಗಿ 358 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 300 ಪ್ರಕರಣಗಳು ಕೇರಳದಲ್ಲೇ ಕಾಣಿಸಿಕೊಂಡಿವೆ.</p>.ಕೋವಿಡ್-19: ಕೇರಳ, ತಮಿಳುನಾಡು ಗಡಿ ಜಿಲ್ಲೆಗಳಲ್ಲಿ ಎಚ್ಚರಿಕೆಗೆ ಸೂಚನೆ.ಕೋವಿಡ್: ಕೇರಳ ಗಡಿಯಲ್ಲಿ ತಪಾಸಣೆ ಆರಂಭ.<p>ಮೂರು ಮಂದಿಯ ಸಾವಿನೊಂದಿಗೆ ರಾಜ್ಯದಲ್ಲಿ ಮೂರು ವರ್ಷಗಳಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 72,059 ಕ್ಕೆ ಏರಿಕೆಯಾಗಿದೆ.</p><p>ಕಳೆದ 24 ಗಂಟೆಯಲ್ಲಿ ಕೋವಿಡ್ನಿಂದ 211 ಜನ ಗುಣಮುಖರಾಗಿದ್ದಾರೆ. ಅಲ್ಲಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 68,37,414.</p><p>ರಾಜ್ಯದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಆಸ್ಫತ್ರೆಗಳು ಸಿದ್ದವಾಗಿರುವುರಿಂದ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.</p>.ಬೆಂಗಳೂರು | ಪ್ರತಿನಿತ್ಯ 1,500 ಕೋವಿಡ್ ಪರೀಕ್ಷೆಗೆ ಸೂಚನೆ: ದಿನೇಶ್ ಗುಂಡೂರಾವ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 300 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 3 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತನ್ನ ವೆಬ್ಸೈಟ್ನಲ್ಲಿ ಗುರುವಾರ ಪ್ರಕಟಿಸಿದೆ.</p><p>ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ಗುರುವಾರ ಬೆಳಗ್ಗೆ 8ಗಂಟೆಗೆ ದೇಶದಾದ್ಯಂತ ಹೊಸದಾಗಿ 358 ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 300 ಪ್ರಕರಣಗಳು ಕೇರಳದಲ್ಲೇ ಕಾಣಿಸಿಕೊಂಡಿವೆ.</p>.ಕೋವಿಡ್-19: ಕೇರಳ, ತಮಿಳುನಾಡು ಗಡಿ ಜಿಲ್ಲೆಗಳಲ್ಲಿ ಎಚ್ಚರಿಕೆಗೆ ಸೂಚನೆ.ಕೋವಿಡ್: ಕೇರಳ ಗಡಿಯಲ್ಲಿ ತಪಾಸಣೆ ಆರಂಭ.<p>ಮೂರು ಮಂದಿಯ ಸಾವಿನೊಂದಿಗೆ ರಾಜ್ಯದಲ್ಲಿ ಮೂರು ವರ್ಷಗಳಿಂದ ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 72,059 ಕ್ಕೆ ಏರಿಕೆಯಾಗಿದೆ.</p><p>ಕಳೆದ 24 ಗಂಟೆಯಲ್ಲಿ ಕೋವಿಡ್ನಿಂದ 211 ಜನ ಗುಣಮುಖರಾಗಿದ್ದಾರೆ. ಅಲ್ಲಿಗೆ ಒಟ್ಟು ಗುಣಮುಖರಾದವರ ಸಂಖ್ಯೆ 68,37,414.</p><p>ರಾಜ್ಯದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದೆ. ಆಸ್ಫತ್ರೆಗಳು ಸಿದ್ದವಾಗಿರುವುರಿಂದ ಯಾರೂ ಭಯ ಪಡುವ ಅಗತ್ಯವಿಲ್ಲ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ತಿಳಿಸಿದ್ದಾರೆ.</p>.ಬೆಂಗಳೂರು | ಪ್ರತಿನಿತ್ಯ 1,500 ಕೋವಿಡ್ ಪರೀಕ್ಷೆಗೆ ಸೂಚನೆ: ದಿನೇಶ್ ಗುಂಡೂರಾವ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>