ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಮಹಾರಾಷ್ಟ್ರ: ಕೋವಿಡ್‌ ದೃಢಪಟ್ಟಿದ್ದ ವ್ಯಕ್ತಿ ಸಾವು

Published : 24 ಮೇ 2025, 16:19 IST
Last Updated : 24 ಮೇ 2025, 16:19 IST
ಫಾಲೋ ಮಾಡಿ
Comments
ಆತಂಕ ಬೇಡ
‘ಜೆನ್‌.1’ ಉಪತಳಿಗೆ ಸಂಬಂಧಿಸಿದ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಜನರು ಆತಂಕಪಡಬೇಕಿಲ್ಲ ಎಂದು ದೆಹಲಿಯ ವೈದ್ಯರು ಸಲಹೆ ನೀಡಿದ್ದಾರೆ. ಈ ಉಪತಳಿಯು ಅಪಾಯಕಾರಿಯಲ್ಲ ಮತ್ತು ಹೆಚ್ಚಿನ ರೋಗಿಗಳಲ್ಲಿ ಸೌಮ್ಯ ಲಕ್ಷಣಗಳು ಮಾತ್ರ ಕಂಡುಬಂದಿವೆ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಈಚೆಗೆ ದೃಢಪಟ್ಟ ಎಲ್ಲ 23 ಪ್ರಕರಣಗಳಲ್ಲಿ ರೋಗಿಗಳು ಸೌಮ್ಯ ಲಕ್ಷಣಗಳನ್ನು ಹೊಂದಿದ್ದು, ಮನೆಯಲ್ಲೇ ಕ್ವಾರಂಟೈನ್‌ನಲ್ಲಿದ್ದಾರೆ. ಇದರಲ್ಲಿ 22 ಮಂದಿ ಚೇತರಿಸಿಕೊಳ್ಳುತ್ತಿದ್ದು, ಯಾರೂ ಆಸ್ಪತ್ರೆಗೆ ದಾಖಲಾಗಿಲ್ಲ ಎಂದು ದೆಹಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT