‘ಹಲವಾರು ಸಂಘಟನೆಗಳು, ಏಜೆನ್ಸಿಗಳು, ವ್ಯಕ್ತಿಗಳು ನೆರವು ನೀಡಲು ಮುಂದೆ ಬಂದಿದ್ದಾರೆ. ಸೀಮ ಸುಂಕ, ರಾಜ್ಯ ಜಿಎಸ್ಟಿ, ಕೇಂದ್ರ ಜಿಎಸ್ಟಿ ಮೊದಲಾದ ತೆರಿಗೆಗಳಿಂದ ವಿನಾಯಿತಿ ನೀಡಬೇಕೆಂದು ಅವರು ರಾಜ್ಯ ಸರ್ಕಾರವನ್ನು ಕೋರಿದ್ದಾರೆ. ತೆರಿಗೆ ಮನ್ನಾ ಮಾಡುವ ವಿಚಾರ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವ ಕಾರಣ, ಈ ಬೇಡಿಕೆಗಳನ್ನು ತಕ್ಷಣ ಪರಿಗಣಿಸಬೇಕು’ ಎಂದು ಅವರು ಮನವಿ ಮಾಡಿದ್ದಾರೆ.