<p><strong>ಹೈದರಾಬಾದ್:</strong> ನಗರದ ಮಲಕಪೇಟದಲ್ಲಿ ತೆಲಂಗಾಣದ ಸಿಪಿಐ ಮುಖಂಡರೊಬ್ಬರನ್ನು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಮಂಗಳವಾರ ಬೆಳಿಗ್ಗೆ ಹತ್ಯೆ ಮಾಡಿದ್ದಾರೆ.</p>.<p>ಸಿಪಿಐನ ರಾಜ್ಯ ಮಂಡಳಿ ಸದಸ್ಯ ಕೆ. ಚಂದು ನಾಯ್ಕ್ (47) ಮೃತ ವ್ಯಕ್ತಿ.</p>.<p>ಮುಂಜಾವಿನ ವಾಯುವಿಹಾರ ನಡೆಸುತ್ತಿದ್ದ ಚಂದು ನಾಯ್ಕ್ ಮೇಲೆ ಕಾರಿನಲ್ಲಿ ಬಂದ ಅಪರಿಚಿತರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್:</strong> ನಗರದ ಮಲಕಪೇಟದಲ್ಲಿ ತೆಲಂಗಾಣದ ಸಿಪಿಐ ಮುಖಂಡರೊಬ್ಬರನ್ನು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಮಂಗಳವಾರ ಬೆಳಿಗ್ಗೆ ಹತ್ಯೆ ಮಾಡಿದ್ದಾರೆ.</p>.<p>ಸಿಪಿಐನ ರಾಜ್ಯ ಮಂಡಳಿ ಸದಸ್ಯ ಕೆ. ಚಂದು ನಾಯ್ಕ್ (47) ಮೃತ ವ್ಯಕ್ತಿ.</p>.<p>ಮುಂಜಾವಿನ ವಾಯುವಿಹಾರ ನಡೆಸುತ್ತಿದ್ದ ಚಂದು ನಾಯ್ಕ್ ಮೇಲೆ ಕಾರಿನಲ್ಲಿ ಬಂದ ಅಪರಿಚಿತರು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>