<p><strong>ನವದೆಹಲಿ</strong>: ನಮ್ಮ ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯೇ ಒಂದು ಶಿಕ್ಷೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಆತ್ಮಹತ್ಯೆಗೆ ಕುಮ್ಮಕ್ಕು ಸಂಬಂಧ 2008ರಲ್ಲಿ ಪಂಜಾಬ್ನಲ್ಲಿ ದಾಖಲಾಗಿದ್ದ ಪ್ರಕರಣದಿಂದ ಮೂವರನ್ನು ಕೈಬಿಟ್ಟಿತು.</p>.<p>ಪ್ರಕರಣದಲ್ಲಿ ಕೆಳಹಂತದ ಕೋರ್ಟ್ ಆದೇಶ ಪ್ರಶ್ನಿಸಿ ಮೂವರು ಪಂಜಾಬ್–ಹರಿಯಾಣ ಹೈಕೋರ್ಟ್ಗೆ ಸಲ್ಲಿಸಿದ್ದ ಮೇಲ್ಮನವಿ 13 ವರ್ಷ ದಿಂದ ಬಾಕಿ ಉಳಿದಿತ್ತು. ಇದರ ವಿಚಾರಣೆ ವೇಳೆ ನ್ಯಾಯಮೂರ್ತಿ<br />ಗಳಾದ ಎಸ್.ಕೆ.ಕೌಲ್. ಎ.ಎಸ್.ಒಕಾ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ನಮ್ಮ ಕ್ರಿಮಿನಲ್ ನ್ಯಾಯಾಂಗ ವ್ಯವಸ್ಥೆಯೇ ಒಂದು ಶಿಕ್ಷೆಯಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಆತ್ಮಹತ್ಯೆಗೆ ಕುಮ್ಮಕ್ಕು ಸಂಬಂಧ 2008ರಲ್ಲಿ ಪಂಜಾಬ್ನಲ್ಲಿ ದಾಖಲಾಗಿದ್ದ ಪ್ರಕರಣದಿಂದ ಮೂವರನ್ನು ಕೈಬಿಟ್ಟಿತು.</p>.<p>ಪ್ರಕರಣದಲ್ಲಿ ಕೆಳಹಂತದ ಕೋರ್ಟ್ ಆದೇಶ ಪ್ರಶ್ನಿಸಿ ಮೂವರು ಪಂಜಾಬ್–ಹರಿಯಾಣ ಹೈಕೋರ್ಟ್ಗೆ ಸಲ್ಲಿಸಿದ್ದ ಮೇಲ್ಮನವಿ 13 ವರ್ಷ ದಿಂದ ಬಾಕಿ ಉಳಿದಿತ್ತು. ಇದರ ವಿಚಾರಣೆ ವೇಳೆ ನ್ಯಾಯಮೂರ್ತಿ<br />ಗಳಾದ ಎಸ್.ಕೆ.ಕೌಲ್. ಎ.ಎಸ್.ಒಕಾ ಅವರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>