<p><strong>ನವದೆಹಲಿ</strong>: ಈಶಾನ್ಯ ರಾಜ್ಯಗಳು ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಕ್ಸಲಿಸಂ ಅನ್ನು ಎದುರಿಸುವಲ್ಲಿ ಹಾಗೂ ಶಾಂತಿ ಮರು ಸ್ಥಾಪಿಸುವಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಯೋಧರ ಕಾರ್ಯ ಶ್ಲಾಘನೀಯವಾದದ್ದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.</p><p>ಸಿಆರ್ಪಿಎಫ್ ಪ್ರಧಾನ ಕಚೇರಿ ಅಮಿತ್ ಶಾ ಅವರು ಭೇಟಿ ನೀಡಿ, ವಿಶ್ವದ ಅತಿದೊಡ್ಡ ಅರೆಸೇನಾ ಪಡೆಯ ಕಾರ್ಯಾಚರಣೆಗಳು ಮತ್ತು ಆಡಳಿತಾತ್ಮಕ ದಕ್ಷತೆ ಕುರಿತು ಪರಿಶೀಲನೆ ನಡೆಸಿದ್ದಾರೆ.</p>.72 ಮಂದಿ ಇದ್ದ ಅಜರ್ಬೈಜಾನ್ ವಿಮಾನ ಕಜಕಿಸ್ತಾನದಲ್ಲಿ ಪತನ: 12 ಮಂದಿ ಸುರಕ್ಷಿತ.ಉಡುಪಿ: ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ: ಕುಂದಾಪುರದ ಯೋಧ ಹುತಾತ್ಮ. <p>ಇದೇ ಸಂದರ್ಭದಲ್ಲಿ ಸಿಆರ್ಪಿಎಫ್ ಮುಖ್ಯಸ್ಥರು ಶಾ ಅವರಿಗೆ ಸರ್ಕಾರದಿಂದ ಸಿಗುವ ವಿವಿಧ ಯೋಜನೆಗಳು ಸೇರಿದಂತೆ ಮೃತ ಯೋಧರ ಕುಟುಂಬಕ್ಕೆ ಸರ್ಕಾರ ಒದಗಿಸುವ ಯೋಜನೆಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.</p><p>ದೇಶದ ಆಂತರಿಕ ಭದ್ರತೆ ಮತ್ತು ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸಿಆರ್ಪಿಎಫ್ ಯೋಧರ ಪಾತ್ರ ಪ್ರಮುಖವಾದದ್ದು ಎಂದು ಶಾ ತಿಳಿಸಿದ್ದಾರೆ.</p><p>ಯೋಧರು ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕೆಂದು ಸಲಹೆ ನೀಡಿದ ಶಾ, ರಾಗಿ ಬಳಕೆಗೆ ಒತ್ತು ನೀಡಿದ್ದಾರೆ. ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ‘ಪ್ರಕೃತಿ ಪರೀಕ್ಷಾ ಅಭಿಯಾನ'ದಲ್ಲಿ ಭಾಗವಹಿಸಿ ಎಂದು ಕರೆ ನೀಡಿದ್ದಾರೆ.</p>.Boxing Day Test: ಕಳಪೆ ಲಯದಲ್ಲಿರುವ ವಿರಾಟ್ ಬೆನ್ನಿಗೆ ನಿಂತ ರೋಹಿತ್.ಮಣಿಪುರದಲ್ಲಿ ಸೇನಾ ವಾಹನ ಅಪಘಾತ: ಬೆಳಗಾವಿ ಜಿಲ್ಲೆಯ ಕುಪ್ಪನವಾಡಿ ಯೋಧ ಸಾವು.ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ.ಶ್ರೀರಂಗಪಟ್ಟಣ: 243 ವರ್ಷ ಹಳೇಯ ಕ್ಯಾಥೊಲಿಕ್ ಚರ್ಚ್ಗೆ ಫ್ರಾನ್ಸ್ ನಂಟು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಈಶಾನ್ಯ ರಾಜ್ಯಗಳು ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಕ್ಸಲಿಸಂ ಅನ್ನು ಎದುರಿಸುವಲ್ಲಿ ಹಾಗೂ ಶಾಂತಿ ಮರು ಸ್ಥಾಪಿಸುವಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಯೋಧರ ಕಾರ್ಯ ಶ್ಲಾಘನೀಯವಾದದ್ದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.</p><p>ಸಿಆರ್ಪಿಎಫ್ ಪ್ರಧಾನ ಕಚೇರಿ ಅಮಿತ್ ಶಾ ಅವರು ಭೇಟಿ ನೀಡಿ, ವಿಶ್ವದ ಅತಿದೊಡ್ಡ ಅರೆಸೇನಾ ಪಡೆಯ ಕಾರ್ಯಾಚರಣೆಗಳು ಮತ್ತು ಆಡಳಿತಾತ್ಮಕ ದಕ್ಷತೆ ಕುರಿತು ಪರಿಶೀಲನೆ ನಡೆಸಿದ್ದಾರೆ.</p>.72 ಮಂದಿ ಇದ್ದ ಅಜರ್ಬೈಜಾನ್ ವಿಮಾನ ಕಜಕಿಸ್ತಾನದಲ್ಲಿ ಪತನ: 12 ಮಂದಿ ಸುರಕ್ಷಿತ.ಉಡುಪಿ: ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ: ಕುಂದಾಪುರದ ಯೋಧ ಹುತಾತ್ಮ. <p>ಇದೇ ಸಂದರ್ಭದಲ್ಲಿ ಸಿಆರ್ಪಿಎಫ್ ಮುಖ್ಯಸ್ಥರು ಶಾ ಅವರಿಗೆ ಸರ್ಕಾರದಿಂದ ಸಿಗುವ ವಿವಿಧ ಯೋಜನೆಗಳು ಸೇರಿದಂತೆ ಮೃತ ಯೋಧರ ಕುಟುಂಬಕ್ಕೆ ಸರ್ಕಾರ ಒದಗಿಸುವ ಯೋಜನೆಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.</p><p>ದೇಶದ ಆಂತರಿಕ ಭದ್ರತೆ ಮತ್ತು ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ಸಿಆರ್ಪಿಎಫ್ ಯೋಧರ ಪಾತ್ರ ಪ್ರಮುಖವಾದದ್ದು ಎಂದು ಶಾ ತಿಳಿಸಿದ್ದಾರೆ.</p><p>ಯೋಧರು ತಮ್ಮ ಆರೋಗ್ಯದ ಕಡೆ ಗಮನಹರಿಸಬೇಕೆಂದು ಸಲಹೆ ನೀಡಿದ ಶಾ, ರಾಗಿ ಬಳಕೆಗೆ ಒತ್ತು ನೀಡಿದ್ದಾರೆ. ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ‘ಪ್ರಕೃತಿ ಪರೀಕ್ಷಾ ಅಭಿಯಾನ'ದಲ್ಲಿ ಭಾಗವಹಿಸಿ ಎಂದು ಕರೆ ನೀಡಿದ್ದಾರೆ.</p>.Boxing Day Test: ಕಳಪೆ ಲಯದಲ್ಲಿರುವ ವಿರಾಟ್ ಬೆನ್ನಿಗೆ ನಿಂತ ರೋಹಿತ್.ಮಣಿಪುರದಲ್ಲಿ ಸೇನಾ ವಾಹನ ಅಪಘಾತ: ಬೆಳಗಾವಿ ಜಿಲ್ಲೆಯ ಕುಪ್ಪನವಾಡಿ ಯೋಧ ಸಾವು.ಕ್ರೈಸ್ತ ಬಾಂಧವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ.ಶ್ರೀರಂಗಪಟ್ಟಣ: 243 ವರ್ಷ ಹಳೇಯ ಕ್ಯಾಥೊಲಿಕ್ ಚರ್ಚ್ಗೆ ಫ್ರಾನ್ಸ್ ನಂಟು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>