<p><strong>ರಾಂಚಿ:</strong> ಜಾರ್ಖಂಡ್ನ ಪಶ್ಚಿಮ ಸಿಂಹಭೂಮ್ ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಸಂಭವಿಸಿದ ಕಚ್ಚಾ ಬಾಂಬ್ ಸ್ಫೋಟದಿಂದ ಸಿಆರ್ಪಿಎಫ್ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಗಾಯಾಳುವನ್ನು ವಿಮಾನದ ಮೂಲಕ ದೆಹಲಿಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಸಿಬ್ಬಂದಿಯನ್ನು ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಕರೆತರಲು ‘ಗ್ರೀನ್ ಕಾರಿಡಾರ್’ ವ್ಯವಸ್ಥೆ ಮಾಡಲಾಗಿತ್ತು ಎಂದು ಹೇಳಿದರು.</p>.<p>ಪ್ರತ್ಯೇಕ ದಾಳಿಯಲ್ಲಿ ಗಾಯಗೊಂಡ ಕೋಬ್ರಾ ಬೆಟಾಲಿಯನ್ನ ಮತ್ತೊಬ್ಬ ಸಿಬ್ಬಂದಿಗೆ ರಾಂಚಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನೂ ದೆಹಲಿಗೆ ಕರೆತರುವ ಸಾಧ್ಯತೆ ಇದೆ ಎಂದು ತಿಳಿಸಿದರು.</p>.<p>ಗಾಯಾಳುಗಳನ್ನು ಹೆಡ್ ಕಾನ್ಸ್ಟೆಬಲ್ ಅಲೋಕ್ ದಾಸ್ ಮತ್ತು ಸಿಪಾಯಿ ನಾರಾಯಣ್ ದಾಸ್ ಎಂದು ಗುರುತಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಂಚಿ:</strong> ಜಾರ್ಖಂಡ್ನ ಪಶ್ಚಿಮ ಸಿಂಹಭೂಮ್ ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಸಂಭವಿಸಿದ ಕಚ್ಚಾ ಬಾಂಬ್ ಸ್ಫೋಟದಿಂದ ಸಿಆರ್ಪಿಎಫ್ ಸಿಬ್ಬಂದಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಗಾಯಾಳುವನ್ನು ವಿಮಾನದ ಮೂಲಕ ದೆಹಲಿಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.</p>.<p>ಸಿಬ್ಬಂದಿಯನ್ನು ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಕರೆತರಲು ‘ಗ್ರೀನ್ ಕಾರಿಡಾರ್’ ವ್ಯವಸ್ಥೆ ಮಾಡಲಾಗಿತ್ತು ಎಂದು ಹೇಳಿದರು.</p>.<p>ಪ್ರತ್ಯೇಕ ದಾಳಿಯಲ್ಲಿ ಗಾಯಗೊಂಡ ಕೋಬ್ರಾ ಬೆಟಾಲಿಯನ್ನ ಮತ್ತೊಬ್ಬ ಸಿಬ್ಬಂದಿಗೆ ರಾಂಚಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನೂ ದೆಹಲಿಗೆ ಕರೆತರುವ ಸಾಧ್ಯತೆ ಇದೆ ಎಂದು ತಿಳಿಸಿದರು.</p>.<p>ಗಾಯಾಳುಗಳನ್ನು ಹೆಡ್ ಕಾನ್ಸ್ಟೆಬಲ್ ಅಲೋಕ್ ದಾಸ್ ಮತ್ತು ಸಿಪಾಯಿ ನಾರಾಯಣ್ ದಾಸ್ ಎಂದು ಗುರುತಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>