<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಯೋಧರೊಬ್ಬರು ತಮ್ಮ ಸರ್ವಿಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮೃತರನ್ನು ಮಹಾರಾಷ್ಟ್ರದ ನಿವಾಸಿ ಪ್ರವೀಣ್ ಪಾಟೀಲ್ ಎಂದು ಗುರುತಿಸಲಾಗಿದೆ. </p>.ಮಹಾಕುಂಭ ಮೇಳದಲ್ಲಿ ತೆಲುಗು ನಟ ವಿಜಯ್ ದೇವರಕೊಂಡ ಭಾಗಿ; ಸಂಗಮದಲ್ಲಿ ಪುಣ್ಯಸ್ನಾನ.India-Qatar | ಕಾರ್ಯತಂತ್ರ ಪಾಲುದಾರಿಕೆ ವೃದ್ಧಿಗೆ ಭಾರತ-ಕತಾರ್ ಒಪ್ಪಂದ. <p>ಇಂದು (ಮಂಗಳವಾರ) ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಟಿಕ್ರಿ ಪ್ರದೇಶದಲ್ಲಿ ರಸ್ತೆ ಉದ್ಘಾಟನೆ ಕಾರ್ಯಕ್ರಮಯೊಂದರಲ್ಲಿ ಭಾಗವಹಿಸಿದ್ದ ಯೋಧರೊಬ್ಬರು, ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಯೋಧನ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .ಬಿಹಾರ | ಧಾರ್ಮಿಕ ಮೆರವಣಿಗೆ ವೇಳೆ ಎರಡು ಸಮುದಾಯಗಳ ನಡುವೆ ಘರ್ಷಣೆ: 10 ಮಂದಿ ಬಂಧನ.ತಾಯಿಯದ್ದು ಆತ್ಮಹತ್ಯೆಯಲ್ಲ... ಕೊಲೆ: ಚಿತ್ರ ಬಿಡಿಸಿ ತಂದೆ ಹಿಡಿದುಕೊಟ್ಟ ಮಗಳು!.ಮ.ಪ್ರದೇಶ| ನಿಂತಿದ್ದ ವ್ಯಾನ್ಗೆ ಟ್ರಕ್ ಡಿಕ್ಕಿ: 6 ಮಂದಿ ಸಾವು, 20 ಜನರಿಗೆ ಗಾಯ.ಮೈಸೂರು | ಕೌಟುಂಬಿಕ ಸಮಸ್ಯೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ</strong>: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಯೋಧರೊಬ್ಬರು ತಮ್ಮ ಸರ್ವಿಸ್ ರೈಫಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಮೃತರನ್ನು ಮಹಾರಾಷ್ಟ್ರದ ನಿವಾಸಿ ಪ್ರವೀಣ್ ಪಾಟೀಲ್ ಎಂದು ಗುರುತಿಸಲಾಗಿದೆ. </p>.ಮಹಾಕುಂಭ ಮೇಳದಲ್ಲಿ ತೆಲುಗು ನಟ ವಿಜಯ್ ದೇವರಕೊಂಡ ಭಾಗಿ; ಸಂಗಮದಲ್ಲಿ ಪುಣ್ಯಸ್ನಾನ.India-Qatar | ಕಾರ್ಯತಂತ್ರ ಪಾಲುದಾರಿಕೆ ವೃದ್ಧಿಗೆ ಭಾರತ-ಕತಾರ್ ಒಪ್ಪಂದ. <p>ಇಂದು (ಮಂಗಳವಾರ) ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯ ಟಿಕ್ರಿ ಪ್ರದೇಶದಲ್ಲಿ ರಸ್ತೆ ಉದ್ಘಾಟನೆ ಕಾರ್ಯಕ್ರಮಯೊಂದರಲ್ಲಿ ಭಾಗವಹಿಸಿದ್ದ ಯೋಧರೊಬ್ಬರು, ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p><p>ಯೋಧನ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಆದರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p> .ಬಿಹಾರ | ಧಾರ್ಮಿಕ ಮೆರವಣಿಗೆ ವೇಳೆ ಎರಡು ಸಮುದಾಯಗಳ ನಡುವೆ ಘರ್ಷಣೆ: 10 ಮಂದಿ ಬಂಧನ.ತಾಯಿಯದ್ದು ಆತ್ಮಹತ್ಯೆಯಲ್ಲ... ಕೊಲೆ: ಚಿತ್ರ ಬಿಡಿಸಿ ತಂದೆ ಹಿಡಿದುಕೊಟ್ಟ ಮಗಳು!.ಮ.ಪ್ರದೇಶ| ನಿಂತಿದ್ದ ವ್ಯಾನ್ಗೆ ಟ್ರಕ್ ಡಿಕ್ಕಿ: 6 ಮಂದಿ ಸಾವು, 20 ಜನರಿಗೆ ಗಾಯ.ಮೈಸೂರು | ಕೌಟುಂಬಿಕ ಸಮಸ್ಯೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>