<p><strong>ತಿರುವನಂತಪುರ:</strong> ಚರ್ಚ್ ಆಫ್ ಸೌತ್ ಇಂಡಿಯಾದ (ಸಿಎಸ್ಐ) ದಕ್ಷಿಣ ಕೇರಳ ಧರ್ಮಪ್ರಾಂತ್ಯದ ಬಿಷಪ್ ಧರ್ಮರಾಜ್ ರಸಾಲಂ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.</p>.<p>ತಿರುವನಂತಪುರದಲ್ಲಿ ಚರ್ಚ್ನ ಅಧೀನದಲ್ಲಿರುವ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಕ್ಯಾಪಿಟೇಷನ್ ಶುಲ್ಕ ಸಂಗ್ರಹಿಸಿಹಣಕಾಸಿನ ದುಬರ್ಳಕೆ ಮಾಡಿರುವ ಆರೋಪದಲ್ಲಿ ರಸಾಲಂ ಅವರನ್ನು ಇ.ಡಿ ಅಧಿಕಾರಿಗಳು ಸೋಮವಾರ ವಿಚಾರಣೆಗೆ ಒಳಪಡಿಸಿದ್ದರು.</p>.<p>ಚರ್ಚ್ನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬ್ರಿಟನ್ಗೆ ತೆರಳುವುದಾಗಿ ಹೇಳಿ ದೇಶ ತೊರೆಯಲು ಮುಂದಾದಾಗ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p><a href="https://www.prajavani.net/sports/sports-extra/salem-kabaddi-player-died-while-kabaddi-tournament-957711.html" itemprop="url">ಕಬಡ್ಡಿ ಆಟದ ವೇಳೆ ಹೃದಯ ಸ್ತಂಭನಕ್ಕೆ ಒಳಗಾಗಿ ಯುವಕ ದಾರುಣ ಸಾವು: ವಿಡಿಯೊ ವೈರಲ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಚರ್ಚ್ ಆಫ್ ಸೌತ್ ಇಂಡಿಯಾದ (ಸಿಎಸ್ಐ) ದಕ್ಷಿಣ ಕೇರಳ ಧರ್ಮಪ್ರಾಂತ್ಯದ ಬಿಷಪ್ ಧರ್ಮರಾಜ್ ರಸಾಲಂ ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.</p>.<p>ತಿರುವನಂತಪುರದಲ್ಲಿ ಚರ್ಚ್ನ ಅಧೀನದಲ್ಲಿರುವ ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಕ್ಯಾಪಿಟೇಷನ್ ಶುಲ್ಕ ಸಂಗ್ರಹಿಸಿಹಣಕಾಸಿನ ದುಬರ್ಳಕೆ ಮಾಡಿರುವ ಆರೋಪದಲ್ಲಿ ರಸಾಲಂ ಅವರನ್ನು ಇ.ಡಿ ಅಧಿಕಾರಿಗಳು ಸೋಮವಾರ ವಿಚಾರಣೆಗೆ ಒಳಪಡಿಸಿದ್ದರು.</p>.<p>ಚರ್ಚ್ನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬ್ರಿಟನ್ಗೆ ತೆರಳುವುದಾಗಿ ಹೇಳಿ ದೇಶ ತೊರೆಯಲು ಮುಂದಾದಾಗ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p><a href="https://www.prajavani.net/sports/sports-extra/salem-kabaddi-player-died-while-kabaddi-tournament-957711.html" itemprop="url">ಕಬಡ್ಡಿ ಆಟದ ವೇಳೆ ಹೃದಯ ಸ್ತಂಭನಕ್ಕೆ ಒಳಗಾಗಿ ಯುವಕ ದಾರುಣ ಸಾವು: ವಿಡಿಯೊ ವೈರಲ್ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>