<p><strong>ಅಮರಾವತಿ</strong>: ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಿದ ಮೊಂಥಾ ಚಂಡಮಾರುತದಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬುಧವಾರ ತಿಳಿಸಿದ್ದಾರೆ.</p><p>ಚಂಡಮಾರುತದಿಂದ ಹಾನಿಗೊಳಗಾದ ಜನರಿಗೆ ಪರಿಹಾರ ಒದಗಿಸಲು ಹಾಗೂ ಇನ್ನೂ ಎರಡು ದಿನಗಳ ಕಾಲ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾಯ್ಡು ಸೂಚನೆ ನೀಡಿದ್ದಾರೆ.</p>.45 ಚಿತ್ರದ ‘Afro ಟಪಾಂಗ್’ಗೆ ಹೆಜ್ಜೆ ಹಾಕಿದ ಶಿವಣ್ಣ, ಉಪ್ಪಿ, ರಾಜ್ ಬಿ ಶೆಟ್ಟಿ.Bihar Polls: ಲಾಲು ಮಗ ಸಿಎಂ ಆಗಲು,ರಾಹುಲ್ ಪಿಎಂ ಆಗಲು 2 ಹುದ್ದೆ ಖಾಲಿ ಇಲ್ಲ: ಶಾ. <p>ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ಚಂಡಮಾರುತದಿಂದ ಆಗಬಹುದಾದ ಹಾನಿಯನ್ನು ಕಡಿಮೆಮಾಡಲಾಗಿದೆ. ಮೊಂಥಾ ಚಂಡಮಾರುತ ತೀವ್ರತೆ ಕಡಿಮೆ ಆಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಸಾಧ್ಯವಾದಷ್ಟು ಬೇಗ ಮತ್ತೆ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರುವಂತೆ ಅಧಿಕಾರಿಗಳಿಗೆ ನಾಯ್ಡು ಹೇಳಿದ್ದಾರೆ.</p><p>ಚಂಡಮಾರುತದಿಂದ ಉಂಟಾದ ಹಾನಿಯನ್ನು ಅಂದಾಜು ಮಾಡುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಒದಗಿಸಬೇಕು. ಅದೇ ರೀತಿ, ಸಂತ್ರಸ್ತರಿಗೆ ಆಹಾರ ಮತ್ತು ಇತರ ಅಗತ್ಯ ವಸ್ತುಗಳನ್ನು ವಿತರಿಸಲು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.</p>.ಬಿಗ್ಬಾಸ್ ಮನೆಯಿಂದ ಏಕಾಏಕಿ ಆಚೆಬಂದ್ರಾ ಮಲ್ಲಮ್ಮ? ಇಲ್ಲಿದೆ ಅಸಲಿಯತ್ತು.Video: ಅಯ್ಯರ್ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದ SKY ತಾಯಿ. <p>ನೆರೆ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಚಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ನಾಯ್ಡು ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.</p>.First T20 | ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆಸೀಸ್: ಹೀಗಿದೆ ಆಡುವ 11ರ ಬಳಗ.ಹಿಂದೂಗಳು ವಾಸವಿರುವ ಪ್ರದೇಶವನ್ನು ಜಮ್ಮು ಸರ್ಕಾರ ನಿರ್ಲಕ್ಷಿಸುತ್ತಿದೆ:BJP ಶಾಸಕಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಮರಾವತಿ</strong>: ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸಿದ ಮೊಂಥಾ ಚಂಡಮಾರುತದಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬುಧವಾರ ತಿಳಿಸಿದ್ದಾರೆ.</p><p>ಚಂಡಮಾರುತದಿಂದ ಹಾನಿಗೊಳಗಾದ ಜನರಿಗೆ ಪರಿಹಾರ ಒದಗಿಸಲು ಹಾಗೂ ಇನ್ನೂ ಎರಡು ದಿನಗಳ ಕಾಲ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ. ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾಯ್ಡು ಸೂಚನೆ ನೀಡಿದ್ದಾರೆ.</p>.45 ಚಿತ್ರದ ‘Afro ಟಪಾಂಗ್’ಗೆ ಹೆಜ್ಜೆ ಹಾಕಿದ ಶಿವಣ್ಣ, ಉಪ್ಪಿ, ರಾಜ್ ಬಿ ಶೆಟ್ಟಿ.Bihar Polls: ಲಾಲು ಮಗ ಸಿಎಂ ಆಗಲು,ರಾಹುಲ್ ಪಿಎಂ ಆಗಲು 2 ಹುದ್ದೆ ಖಾಲಿ ಇಲ್ಲ: ಶಾ. <p>ಮುನ್ನೆಚ್ಚರಿಕೆ ಕ್ರಮಗಳಿಂದಾಗಿ ಚಂಡಮಾರುತದಿಂದ ಆಗಬಹುದಾದ ಹಾನಿಯನ್ನು ಕಡಿಮೆಮಾಡಲಾಗಿದೆ. ಮೊಂಥಾ ಚಂಡಮಾರುತ ತೀವ್ರತೆ ಕಡಿಮೆ ಆಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹೀಗಾಗಿ ಸಾಧ್ಯವಾದಷ್ಟು ಬೇಗ ಮತ್ತೆ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತರುವಂತೆ ಅಧಿಕಾರಿಗಳಿಗೆ ನಾಯ್ಡು ಹೇಳಿದ್ದಾರೆ.</p><p>ಚಂಡಮಾರುತದಿಂದ ಉಂಟಾದ ಹಾನಿಯನ್ನು ಅಂದಾಜು ಮಾಡುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಮಾಹಿತಿಯನ್ನು ಕೇಂದ್ರ ಸರ್ಕಾರಕ್ಕೆ ಒದಗಿಸಬೇಕು. ಅದೇ ರೀತಿ, ಸಂತ್ರಸ್ತರಿಗೆ ಆಹಾರ ಮತ್ತು ಇತರ ಅಗತ್ಯ ವಸ್ತುಗಳನ್ನು ವಿತರಿಸಲು ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.</p>.ಬಿಗ್ಬಾಸ್ ಮನೆಯಿಂದ ಏಕಾಏಕಿ ಆಚೆಬಂದ್ರಾ ಮಲ್ಲಮ್ಮ? ಇಲ್ಲಿದೆ ಅಸಲಿಯತ್ತು.Video: ಅಯ್ಯರ್ ಆರೋಗ್ಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದ SKY ತಾಯಿ. <p>ನೆರೆ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿಚಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ನಾಯ್ಡು ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.</p>.First T20 | ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆಸೀಸ್: ಹೀಗಿದೆ ಆಡುವ 11ರ ಬಳಗ.ಹಿಂದೂಗಳು ವಾಸವಿರುವ ಪ್ರದೇಶವನ್ನು ಜಮ್ಮು ಸರ್ಕಾರ ನಿರ್ಲಕ್ಷಿಸುತ್ತಿದೆ:BJP ಶಾಸಕಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>