<p><strong>ನವದೆಹಲಿ</strong>: ಬಂಗಾಳದ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು, ಭಾನುವಾರ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.</p>.<p class="title">ಸಂಭಾವ್ಯ ಚಂಡಮಾರುತ ಎದುರಿಸಲು ಒಡಿಶಾ ಮತ್ತು ಪಶ್ಚಿಮ ಬಂಗಾಳದ ಸಿದ್ಧತೆಯನ್ನು ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿ (ಎನ್ಸಿಎಂಸಿ)ಪರಿಶೀಲಿಸಿದೆ.</p>.<p class="title">ಕೇಂದ್ರ ಸಂಪುಟದ ಕಾರ್ಯದರ್ಶಿ ರಾಜೀವ್ ಗೌಬಾ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಎನ್ಸಿಎಂಸಿ ಸಭೆ ನಡೆಯಿತು.</p>.<p class="title">ಪ್ರಸ್ತುತ ಪರಿಸ್ಥಿತಿ ಮತ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಸಿದ್ಧತೆಯ ಕುರಿತು ಮಾಹಿತಿ ಪಡೆದರಾಜೀವ್ ಗೌಬಾ ಅವರು, ತಕ್ಷಣದ ಸಹಾಯವನ್ನು ಒದಗಿಸುವಂತೆ ನಿರ್ದೇಶಿಸಿದರು.</p>.<p class="title">ಭಾರಿ ಮಳೆ, ಗಾಳಿಯ ಜೊತೆಗೆ ಅಲೆಗಳ ಅಬ್ಬರ ತೀವ್ರವಾಗುವ ನಿರೀಕ್ಷೆಯಿದೆ.ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ರಾಜ್ಯ ಸರ್ಕಾರ ಸೂಚಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಬಂಗಾಳದ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಂಭವಿಸಿದ್ದು, ಭಾನುವಾರ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.</p>.<p class="title">ಸಂಭಾವ್ಯ ಚಂಡಮಾರುತ ಎದುರಿಸಲು ಒಡಿಶಾ ಮತ್ತು ಪಶ್ಚಿಮ ಬಂಗಾಳದ ಸಿದ್ಧತೆಯನ್ನು ರಾಷ್ಟ್ರೀಯ ಬಿಕ್ಕಟ್ಟು ನಿರ್ವಹಣಾ ಸಮಿತಿ (ಎನ್ಸಿಎಂಸಿ)ಪರಿಶೀಲಿಸಿದೆ.</p>.<p class="title">ಕೇಂದ್ರ ಸಂಪುಟದ ಕಾರ್ಯದರ್ಶಿ ರಾಜೀವ್ ಗೌಬಾ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಎನ್ಸಿಎಂಸಿ ಸಭೆ ನಡೆಯಿತು.</p>.<p class="title">ಪ್ರಸ್ತುತ ಪರಿಸ್ಥಿತಿ ಮತ್ತು ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಸಿದ್ಧತೆಯ ಕುರಿತು ಮಾಹಿತಿ ಪಡೆದರಾಜೀವ್ ಗೌಬಾ ಅವರು, ತಕ್ಷಣದ ಸಹಾಯವನ್ನು ಒದಗಿಸುವಂತೆ ನಿರ್ದೇಶಿಸಿದರು.</p>.<p class="title">ಭಾರಿ ಮಳೆ, ಗಾಳಿಯ ಜೊತೆಗೆ ಅಲೆಗಳ ಅಬ್ಬರ ತೀವ್ರವಾಗುವ ನಿರೀಕ್ಷೆಯಿದೆ.ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ರಾಜ್ಯ ಸರ್ಕಾರ ಸೂಚಿಸಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>