<p>ನವದೆಹಲಿ (ಪಿಟಿಐ): ಕೊಚ್ಚಿ ಕರಾವಳಿಯಲ್ಲಿ 35 ನಾಟಿಕಲ್ ಮೈಲುಗಳ ದೂರದಲ್ಲಿ ಸಿಲುಕಿದ್ದ 12 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿರುವುದಾಗಿ ಭಾರತೀಯ ಕರಾವಳಿ ಕಾವಲು ಪಡೆ (ಐಸಿಜಿ) ಹೇಳಿದೆ.</p>.<p>ಭಾನುವಾರ ರಾತ್ರಿ ಮೀನುಗಾರಿಕೆಯ ದೋಣಿ ‘ಜೀಸಸ್’ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ ಐಸಿಜಿಯ ಹಡಗು ದೋಣಿಯನ್ನು ಮತ್ತು ಅದರಲ್ಲಿದ್ದವರನ್ನು ರಕ್ಷಿಸಿದೆ. ಎಲ್ಲರೂ ಸುರಕ್ಷಿತವಾಗಿದ್ದು ಆರೋಗ್ಯದಿಂದ ಇದ್ದಾರೆ ಎಂದು ಐಸಿಜಿಯ ಟ್ವಿಟರ್ನಲ್ಲಿ ಹೇಳಲಾಗಿದೆ.</p>.<p>ತೌತೆ ಚಂಡಮಾರುತವು ತೀವ್ರ ಸ್ವರೂಪ ಪಡೆಯುವ ಬಗ್ಗೆ ಹವಾಮಾನ ಇಲಾಖೆ ಈ ಮೊದಲು ನಿರೀಕ್ಷಿಸಿರಲಿಲ್ಲ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಕೊಚ್ಚಿ ಕರಾವಳಿಯಲ್ಲಿ 35 ನಾಟಿಕಲ್ ಮೈಲುಗಳ ದೂರದಲ್ಲಿ ಸಿಲುಕಿದ್ದ 12 ಮಂದಿ ಮೀನುಗಾರರನ್ನು ರಕ್ಷಣೆ ಮಾಡಿರುವುದಾಗಿ ಭಾರತೀಯ ಕರಾವಳಿ ಕಾವಲು ಪಡೆ (ಐಸಿಜಿ) ಹೇಳಿದೆ.</p>.<p>ಭಾನುವಾರ ರಾತ್ರಿ ಮೀನುಗಾರಿಕೆಯ ದೋಣಿ ‘ಜೀಸಸ್’ ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ ಐಸಿಜಿಯ ಹಡಗು ದೋಣಿಯನ್ನು ಮತ್ತು ಅದರಲ್ಲಿದ್ದವರನ್ನು ರಕ್ಷಿಸಿದೆ. ಎಲ್ಲರೂ ಸುರಕ್ಷಿತವಾಗಿದ್ದು ಆರೋಗ್ಯದಿಂದ ಇದ್ದಾರೆ ಎಂದು ಐಸಿಜಿಯ ಟ್ವಿಟರ್ನಲ್ಲಿ ಹೇಳಲಾಗಿದೆ.</p>.<p>ತೌತೆ ಚಂಡಮಾರುತವು ತೀವ್ರ ಸ್ವರೂಪ ಪಡೆಯುವ ಬಗ್ಗೆ ಹವಾಮಾನ ಇಲಾಖೆ ಈ ಮೊದಲು ನಿರೀಕ್ಷಿಸಿರಲಿಲ್ಲ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>