<p><strong>ಬಲ್ಲಿಯಾ</strong>; ಮದುವೆ ನಡೆಯುತ್ತಿದ್ದ ಸಭಾಂಗಣಕ್ಕೆ ನುಗ್ಗಿದ ಪುರುಷರ ಗುಂಪೊಂದು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ</p><p>ಸಭಾಂಗಣದ ವಿಚಾರಕ್ಕೆ ಗಲಾಟೆ ನಡೆದಿದ್ದು, 'ನೀವು ಈ ಸಭಾಂಗಣದಲ್ಲಿ ಮದುವೆ ಹೇಗೆ ನಡೆಸಲು ಸಾಧ್ಯ'? ಎಂದು ದಾಳಿಕೋರರು ಪ್ರಶ್ನಿಸಿದ್ದಾರೆ. ಬಳಿಕ ಏಕಾಏಕಿ ದಲಿತ ಕುಟುಂಬದ ಮೇಲೆ ರಾಡ್ ಸೇರಿದಂತೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಕೈರೊ | ನೆರವು ವಿತರಣೆ ವೇಳೆ ಇಸ್ರೇಲ್ ದಾಳಿ: 26 ಮಂದಿ ಸಾವು.IPL 2025: ವಿಲಿಯರ್ಸ್ ದಾಖಲೆ ಮುರಿಯಲು ಸೂರ್ಯಕುಮಾರ್ ಯಾದವ್ ಸಜ್ಜು. <p>ಘಟನೆ ಸಂಬಂಧ ಹಲ್ಲೆಗೊಳಗಾದ ಕುಟುಂಬದ ಸದಸ್ಯರರೊಬ್ಬರು ನೀಡಿದ ದೂರನ್ನು ಆಧರಿಸಿ ಐಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸುಮಾರು 20ಕ್ಕೂ ಹೆಚ್ಚು ಜನರು ಮದುವೆ ನಡೆಯುತ್ತಿದ್ದ ಜಾಗಕ್ಕೆ ಬಂದು ಗಲಾಟೆ ಮಾಡಿದ್ದು, ಜಾತಿನಿಂದನೆ ಹಾಗೂ ಹಲ್ಲೆ ಮಾಡಿರುವುದರ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.</p><p>ಪ್ರಕರಣ ಸಂಬಂಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ</p>.ಕರಾವಳಿಯಲ್ಲಿ ನಡೆಯುವ ಸಂಘರ್ಷಗಳಿಗೆ ಕಾಂಗ್ರೆಸ್ ಪ್ರಚೋದನೆಯೇ ಕಾರಣ: BJP ವಾಗ್ದಾಳಿ.ಸಿಕ್ಕಿಂನಲ್ಲಿ ಭಾರಿ ಮಳೆ, ಭೂಕುಸಿತ: ಸಂಕಷ್ಟದಲ್ಲಿ 1,500 ಪ್ರವಾಸಿಗರು.IPL 2025 | RCB ಗೆದ್ದರೆ ಹಬ್ಬದ ರಜೆ ಘೋಷಿಸಿ: ಮುಖ್ಯಮಂತ್ರಿಗೆ ಅಭಿಮಾನಿ ಪತ್ರ!.ಲೋಕಾಯುಕ್ತ ಪೊಲೀಸರ ದಾಳಿ: ಕೋಟಿ ಮೌಲ್ಯದ ಸ್ಥಿರಾಸ್ತಿ, ಅಗಾಧ ಚಿನ್ನಾಭರಣ ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಲ್ಲಿಯಾ</strong>; ಮದುವೆ ನಡೆಯುತ್ತಿದ್ದ ಸಭಾಂಗಣಕ್ಕೆ ನುಗ್ಗಿದ ಪುರುಷರ ಗುಂಪೊಂದು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಬಲ್ಲಿಯಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ</p><p>ಸಭಾಂಗಣದ ವಿಚಾರಕ್ಕೆ ಗಲಾಟೆ ನಡೆದಿದ್ದು, 'ನೀವು ಈ ಸಭಾಂಗಣದಲ್ಲಿ ಮದುವೆ ಹೇಗೆ ನಡೆಸಲು ಸಾಧ್ಯ'? ಎಂದು ದಾಳಿಕೋರರು ಪ್ರಶ್ನಿಸಿದ್ದಾರೆ. ಬಳಿಕ ಏಕಾಏಕಿ ದಲಿತ ಕುಟುಂಬದ ಮೇಲೆ ರಾಡ್ ಸೇರಿದಂತೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.</p>.ಕೈರೊ | ನೆರವು ವಿತರಣೆ ವೇಳೆ ಇಸ್ರೇಲ್ ದಾಳಿ: 26 ಮಂದಿ ಸಾವು.IPL 2025: ವಿಲಿಯರ್ಸ್ ದಾಖಲೆ ಮುರಿಯಲು ಸೂರ್ಯಕುಮಾರ್ ಯಾದವ್ ಸಜ್ಜು. <p>ಘಟನೆ ಸಂಬಂಧ ಹಲ್ಲೆಗೊಳಗಾದ ಕುಟುಂಬದ ಸದಸ್ಯರರೊಬ್ಬರು ನೀಡಿದ ದೂರನ್ನು ಆಧರಿಸಿ ಐಫ್ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಸುಮಾರು 20ಕ್ಕೂ ಹೆಚ್ಚು ಜನರು ಮದುವೆ ನಡೆಯುತ್ತಿದ್ದ ಜಾಗಕ್ಕೆ ಬಂದು ಗಲಾಟೆ ಮಾಡಿದ್ದು, ಜಾತಿನಿಂದನೆ ಹಾಗೂ ಹಲ್ಲೆ ಮಾಡಿರುವುದರ ಬಗ್ಗೆ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.</p><p>ಪ್ರಕರಣ ಸಂಬಂಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ</p>.ಕರಾವಳಿಯಲ್ಲಿ ನಡೆಯುವ ಸಂಘರ್ಷಗಳಿಗೆ ಕಾಂಗ್ರೆಸ್ ಪ್ರಚೋದನೆಯೇ ಕಾರಣ: BJP ವಾಗ್ದಾಳಿ.ಸಿಕ್ಕಿಂನಲ್ಲಿ ಭಾರಿ ಮಳೆ, ಭೂಕುಸಿತ: ಸಂಕಷ್ಟದಲ್ಲಿ 1,500 ಪ್ರವಾಸಿಗರು.IPL 2025 | RCB ಗೆದ್ದರೆ ಹಬ್ಬದ ರಜೆ ಘೋಷಿಸಿ: ಮುಖ್ಯಮಂತ್ರಿಗೆ ಅಭಿಮಾನಿ ಪತ್ರ!.ಲೋಕಾಯುಕ್ತ ಪೊಲೀಸರ ದಾಳಿ: ಕೋಟಿ ಮೌಲ್ಯದ ಸ್ಥಿರಾಸ್ತಿ, ಅಗಾಧ ಚಿನ್ನಾಭರಣ ಪತ್ತೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>