<p><strong>ಅಹಮದಾಬಾದ್:</strong> ಐವರು ಸವರ್ಣೀಯ ಯುವಕರು ತಮ್ಮಂತೆಯೇ ಬಟ್ಟೆ ಧರಿಸಿದ್ದಕ್ಕೆ ಅವಮಾನಿಸಿ, ಹಲ್ಲೆ ನಡೆಸಿದ್ದರಿಂದ ಮನನೊಂದು 19 ವರ್ಷದ ದಲಿತ ತರುಣರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. </p>.<p>ಬನಾಸ್ಕಾಂಠಾ ಜಿಲ್ಲೆಯ ಬಾಸರ್ದಾ ಎಂಬ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. </p>.<p>ಅವಮಾನಿತರಾಗಿದ್ದ ಮಹೇಂದ್ರ ಕಾಲುಭಾಯಿ ಪರ್ಮಾರ್ ಜುಲೈ 10ರಿಂದ ನಾಪತ್ತೆಯಾಗಿದ್ದರು. 12ರಂದು ಬಾವಿಯೊಂದರಲ್ಲಿ ಅವರ ಶವ ದೊರಕಿತು. ಮೃತರ ಚಿಕ್ಕಪ್ಪ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲಿಸಲಾಗಿದ್ದು, ಸವರ್ಣೀಯರಿಂದ ದೌರ್ಜನ್ಯ ನಡೆದಿದೆ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಐವರು ಸವರ್ಣೀಯ ಯುವಕರು ತಮ್ಮಂತೆಯೇ ಬಟ್ಟೆ ಧರಿಸಿದ್ದಕ್ಕೆ ಅವಮಾನಿಸಿ, ಹಲ್ಲೆ ನಡೆಸಿದ್ದರಿಂದ ಮನನೊಂದು 19 ವರ್ಷದ ದಲಿತ ತರುಣರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. </p>.<p>ಬನಾಸ್ಕಾಂಠಾ ಜಿಲ್ಲೆಯ ಬಾಸರ್ದಾ ಎಂಬ ಹಳ್ಳಿಯಲ್ಲಿ ಈ ಘಟನೆ ನಡೆದಿದೆ. </p>.<p>ಅವಮಾನಿತರಾಗಿದ್ದ ಮಹೇಂದ್ರ ಕಾಲುಭಾಯಿ ಪರ್ಮಾರ್ ಜುಲೈ 10ರಿಂದ ನಾಪತ್ತೆಯಾಗಿದ್ದರು. 12ರಂದು ಬಾವಿಯೊಂದರಲ್ಲಿ ಅವರ ಶವ ದೊರಕಿತು. ಮೃತರ ಚಿಕ್ಕಪ್ಪ ನೀಡಿದ ದೂರಿನ ಮೇಲೆ ಎಫ್ಐಆರ್ ದಾಖಲಿಸಲಾಗಿದ್ದು, ಸವರ್ಣೀಯರಿಂದ ದೌರ್ಜನ್ಯ ನಡೆದಿದೆ ಎಂದು ಅದರಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>