<p><strong>ಶಿವಪುರಿ</strong>: ಮಹಿಳೆಯೊಬ್ಬರು ತುಪ್ಪದ ವಿಚಾರಕ್ಕೆ ತನ್ನ ಅತ್ತೆಯೊಂದಿಗೆ ಜಗಳವಾಡಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಇಮ್ಲೌಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಸೋನಮ್ ಜಾತವ್ ಎಂದು ಗುರುತಿಸಲಾಗಿದೆ.</p>.ಉದ್ವಿಗ್ನತೆ: ಇಸ್ರೇಲ್ ಪ್ರಯಾಣದ ಬಗ್ಗೆ ಭಾರತ, ಅಮೆರಿಕ, ಬ್ರಿಟನ್ ಸಲಹೆ .ಬಹುಕೋಟಿ ಹಗರಣ| ಕಾನೂನಿಗೆ ಆದ್ಯತೆ–ದಯೆಗೆ ಅಲ್ಲ: ಉದ್ಯಮಿಗೆ ಜಾಮೀನಿಗೆ HC ನಕಾರ. <p>ಕೌಟುಂಬಿಕ ಕಲಹವಿದ್ದ ಕಾರಣ, ಸೋನಮ್ ಕುಟುಂಬ ಪ್ರತ್ಯೇಕವಾಗಿ ಅಡುಗೆ ಮಾಡಿಕೊಳ್ಳುತ್ತಿತ್ತು. ಅಡುಗೆ ಮಾಡುವಾಗ ತುಪ್ಪದ ವಿಚಾರಕ್ಕೆ ಅತ್ತೆ– ಸೊಸೆ ನಡುವೆ ಗಲಾಟೆ ಜೋರಾಗಿ ನಡೆದಿತ್ತು.</p><p>ತನ್ನ ಗಂಡ ಅವರ ತಾಯಿಗೆ ಹೆಚ್ಚು ತುಪ್ಪ ನೀಡಿದ್ದಾರೆ ಎಂಬ ಕಾರಣಕ್ಕೆ ಗಲಾಟೆ ಶುರುವಾಗಿತ್ತು. ಜಗಳದಿಂದ ಮನನೊಂದು ಸೋನಮ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಜೈಪುರ ಸಾಹಿತ್ಯ ಉತ್ಸವದಲ್ಲಿ ಬಾನು ಮುಷ್ತಾಕ್ ಮಾತಿನ ಆಕರ್ಷಣೆ.ಉತ್ತರ ಕನ್ನಡದಲ್ಲಿ 110 ರಾಮಪತ್ರೆ ಜಡ್ಡಿ ಕಾಡು: ಕಾಪಾಡಿಕೊಳ್ಳುವ ಅನಿವಾರ್ಯತೆ. <p>ಸೋನಮ್ ಅವರನ್ನು ಆಸ್ಪತ್ರೆಗೆ ದಾಖಲಿಸಿದಾದರೂ ಬದುಕುಳಿಯಲಿಲ್ಲ. ಆಕೆಗೆ ಇಬ್ಬರು ಚಿಕ್ಕ ಮಕ್ಕಳಿದ್ದಾರೆ ಎಂದು ಇಂದರ್ ಪೊಲೀಸ್ ಠಾಣೆ ಉಸ್ತುವಾರಿ ದಿನೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.</p><p>ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ರಾಜ್ಯದ ಬೊಕ್ಕಸಕ್ಕೆ ₹13 ಸಾವಿರ ಕೋಟಿ ನಷ್ಟ: ₹65,000 ಕೋಟಿ ಸಂಗ್ರಹ ಸವಾಲು.ಸರ್ಕಾರದ ನಿರ್ಲಕ್ಷ್ಯ: 78.54 ಎಕರೆ ಕಾಡಿನಲ್ಲಿ ಎಂಬೆಸಿಯಿಂದ ಐ.ಟಿ ಪಾರ್ಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಪುರಿ</strong>: ಮಹಿಳೆಯೊಬ್ಬರು ತುಪ್ಪದ ವಿಚಾರಕ್ಕೆ ತನ್ನ ಅತ್ತೆಯೊಂದಿಗೆ ಜಗಳವಾಡಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯಲ್ಲಿ ಇಮ್ಲೌಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಮೃತ ಮಹಿಳೆಯನ್ನು ಸೋನಮ್ ಜಾತವ್ ಎಂದು ಗುರುತಿಸಲಾಗಿದೆ.</p>.ಉದ್ವಿಗ್ನತೆ: ಇಸ್ರೇಲ್ ಪ್ರಯಾಣದ ಬಗ್ಗೆ ಭಾರತ, ಅಮೆರಿಕ, ಬ್ರಿಟನ್ ಸಲಹೆ .ಬಹುಕೋಟಿ ಹಗರಣ| ಕಾನೂನಿಗೆ ಆದ್ಯತೆ–ದಯೆಗೆ ಅಲ್ಲ: ಉದ್ಯಮಿಗೆ ಜಾಮೀನಿಗೆ HC ನಕಾರ. <p>ಕೌಟುಂಬಿಕ ಕಲಹವಿದ್ದ ಕಾರಣ, ಸೋನಮ್ ಕುಟುಂಬ ಪ್ರತ್ಯೇಕವಾಗಿ ಅಡುಗೆ ಮಾಡಿಕೊಳ್ಳುತ್ತಿತ್ತು. ಅಡುಗೆ ಮಾಡುವಾಗ ತುಪ್ಪದ ವಿಚಾರಕ್ಕೆ ಅತ್ತೆ– ಸೊಸೆ ನಡುವೆ ಗಲಾಟೆ ಜೋರಾಗಿ ನಡೆದಿತ್ತು.</p><p>ತನ್ನ ಗಂಡ ಅವರ ತಾಯಿಗೆ ಹೆಚ್ಚು ತುಪ್ಪ ನೀಡಿದ್ದಾರೆ ಎಂಬ ಕಾರಣಕ್ಕೆ ಗಲಾಟೆ ಶುರುವಾಗಿತ್ತು. ಜಗಳದಿಂದ ಮನನೊಂದು ಸೋನಮ್ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ಜೈಪುರ ಸಾಹಿತ್ಯ ಉತ್ಸವದಲ್ಲಿ ಬಾನು ಮುಷ್ತಾಕ್ ಮಾತಿನ ಆಕರ್ಷಣೆ.ಉತ್ತರ ಕನ್ನಡದಲ್ಲಿ 110 ರಾಮಪತ್ರೆ ಜಡ್ಡಿ ಕಾಡು: ಕಾಪಾಡಿಕೊಳ್ಳುವ ಅನಿವಾರ್ಯತೆ. <p>ಸೋನಮ್ ಅವರನ್ನು ಆಸ್ಪತ್ರೆಗೆ ದಾಖಲಿಸಿದಾದರೂ ಬದುಕುಳಿಯಲಿಲ್ಲ. ಆಕೆಗೆ ಇಬ್ಬರು ಚಿಕ್ಕ ಮಕ್ಕಳಿದ್ದಾರೆ ಎಂದು ಇಂದರ್ ಪೊಲೀಸ್ ಠಾಣೆ ಉಸ್ತುವಾರಿ ದಿನೇಶ್ ಸಿಂಗ್ ಮಾಹಿತಿ ನೀಡಿದ್ದಾರೆ.</p><p>ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.ರಾಜ್ಯದ ಬೊಕ್ಕಸಕ್ಕೆ ₹13 ಸಾವಿರ ಕೋಟಿ ನಷ್ಟ: ₹65,000 ಕೋಟಿ ಸಂಗ್ರಹ ಸವಾಲು.ಸರ್ಕಾರದ ನಿರ್ಲಕ್ಷ್ಯ: 78.54 ಎಕರೆ ಕಾಡಿನಲ್ಲಿ ಎಂಬೆಸಿಯಿಂದ ಐ.ಟಿ ಪಾರ್ಕ್.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>