‘ವಾರಿಸ್ ಪಂಜಾಬ್ ದೇ’ ಸಂಘಟನೆಯ ಮುಖ್ಯಸ್ಥ ಅಮೃತ್ಪಾಲ್ ಸಿಂಗ್ ಅವರನ್ನು ಪಂಜಾಬ್ನ ಮೊಗ ಜಿಲ್ಲೆಯ ರೋಡೆ ಗ್ರಾಮದಲ್ಲಿ ಭಾನುವಾರ ಬಂಧಿಸಿದ ಮರು ದಿನವೇ ಹೇಬಿಯಸ್ ಕಾರ್ಪಸ್ ಅರ್ಜಿ ಇನ್ನು ನಿರರ್ಥಕವೆಂದು ಹೈಕೋರ್ಟ್ ವಜಾಗೊಳಿಸಿದೆ. ಅಮೃತ್ಪಾಲ್ ಸಿಂಗ್ ಪರ ಅವರ ವಕೀಲ ಇಮಾನ್ ಸಿಂಗ್ ಖಾರಾ ಅವರು ಈ ಅರ್ಜಿ ಸಲ್ಲಿಸಿದ್ದರು. ಸಿಂಗ್ ಅವರ ಪತ್ನಿ ಕೂಡ ಇದೇ ಆರೋಪ ಮಾಡಿದ್ದರು.