ದಾಹೋದ್ (ಗುಜರಾತ್): ಬಿಲ್ಕಿಸ್ ಬಾನು ಪ್ರಕರಣದ ಅಪರಾಧಿಗಳು ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಜೈಲು ಅಧಿಕಾರಿಗಳ ಮುಂದೆ ಶರಣಾದ ಕೆಲವೇ ದಿನಗಳಲ್ಲಿ, ಅವರಲ್ಲಿ ಒಬ್ಬನಿಗೆ ತನ್ನ ಮಾವನ ಸಾವಿನ ಕಾರಣ ಗುಜರಾತ್ ಹೈಕೋರ್ಟ್ ಐದು ದಿನಗಳ ಪೆರೋಲ್ ನೀಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.