ಅತ್ಯಾಚಾರ, ಕೊಲೆ, ಅಪಹರಣ, ಸುಲಿಗೆ, ಲಂಚ, ಹಣ ಅಕ್ರಮ ವರ್ಗಾವಣೆ, ಆದಾಯ ಮೀರಿದ ಆಸ್ತಿ ಗಳಿಕೆ ಇತ್ಯಾದಿ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಿರುವ ವ್ಯಕ್ತಿಗೆ ಚುನಾವಣೆಗೆ ಸ್ಪರ್ಧಿಸುವುದರಿಂದ ನಿಷೇಧ ಹೇರಬೇಕು ಎಂದು ಕೋರಿದ ಅರ್ಜಿಗೆ ಸಂಬಂಧಿಸಿದಂತೆ ನಾಲ್ಕು ವಾರದಲ್ಲಿ ಪ್ರತಿಕ್ರಿಯೆಯನ್ನು ದಾಖಲಿಸುವಂತೆ ಸೂಚಿಸಿ ಕೇಂದ್ರಕ್ಕೆ ನೋಟಿಸ್ ಅನ್ನು ಕೋರ್ಟ್ ಜಾರಿ ಮಾಡಿತು.