<p><strong>ನವದೆಹಲಿ</strong>: ದೆಹಲಿ ಬಿಜೆಪಿ ಘಟಕವು ಸಚಿವೆ ಆತಿಶಿ ಅವರಿಗೆ ಮಾನನಷ್ಟಕ್ಕೆ ಸಂಬಂಧಿಸಿದ ನೋಟಿಸ್ ಕಳುಹಿಸಿದೆ.</p><p>ರಾಜಕೀಯ ಭವಿಷ್ಯ ಉಳಿಸಿಕೊಳ್ಳಲು ತಮ್ಮ ಪಕ್ಷ ಸೇರುವಂತೆ ನನ್ನ ಆಪ್ತ ಸಹಾಯಕರೊಬ್ಬರ ಮೂಲಕ ಬಿಜೆಪಿ ನನ್ನನ್ನು ಸಂಪರ್ಕಿಸಿದೆ. ಬಿಜೆಪಿಗೆ ಸೇರದೆ ಹೋದರೆ ಮುಂಬರುವ ದಿನಗಳಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ನನ್ನನ್ನೂ ಬಂಧಿಸುವ ಸಾಧ್ಯತೆಯಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದರು.</p>.ಕೇಜ್ರಿವಾಲ್ ಐಫೋನ್ ಅನ್ಲಾಕ್ ಮಾಡಲು ED ಸಲ್ಲಿಸಿದ್ದ ಮನವಿ ತಿರಸ್ಕರಿಸಿದ ಆ್ಯಪಲ್.LS polls 2024: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಾಕ್ಸರ್ ವಿಜೇಂದರ್ ಸಿಂಗ್.ಕೇಜ್ರಿವಾಲ್ ತೂಕದಲ್ಲಿ ವ್ಯತ್ಯಾಸವಾಗಿಲ್ಲ: AAP ಆರೋಪದ ಬಗ್ಗೆ ತಿಹಾರ್ ಅಧಿಕಾರಿಗಳು.ಕೇಜ್ರಿವಾಲ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ:ತೀರ್ಪು ಕಾಯ್ದಿರಿಸಿದ ಹೈಕೋರ್ಟ್. <p>ಆತಿಶಿ ಹೇಳಿಕೆ ಸಂಬಂಧ ಬಿಜೆಪಿ ಘಟಕವು ಇದೀಗ ಮಾನನಷ್ಟ ಸಂಬಂಧಿಸಿದ ನೋಟಿಸ್ ಕಳುಹಿಸಿದ್ದು, ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ.</p><p>‘ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಸಚ್ದೇವ, ಆಧಾರರಹಿತ ಆರೋಪಗಳನ್ನು ಮಾಡಿ, ದಾಖಲೆ ಒದಗಿಸಲು ವಿಫಲರಾಗಿರುವ ಆತಿಶಿ ಅವರು, ಕ್ಷಮೆಯಾಚಿಸಬೇಕು. ದೆಹಲಿಯಲ್ಲಿ ಎಎಪಿ ಬಿಕ್ಕಟ್ಟಿಗೆ ಸಿಲುಕಿದೆ. ಹೀಗಾಗಿ ಅವರು ಹತಾಶೆಯಿಂದಾಗಿ ಈ ರೀತಿ ಸುಳ್ಳು ಆರೋಪ ಮಾಡಿದ್ದಾರೆ ಎಂದರು.</p>.ಅಮೇಥಿಯಿಂದ ಪಲಾಯನಗೈದ ರಾಹುಲ್ ಗಾಂಧಿ : ರವಿ ಶಂಕರ್ ಪ್ರಸಾದ್.ಕಾಂಗ್ರೆಸ್ ಪಕ್ಷದವರೇ ರಾಹುಲ್ ಗಾಂಧಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ:ಯಾದವ್.<p>‘ತಮ್ಮ ಹೇಳಿಕೆಯನ್ನು ಹಿಂಪಡೆಯಲು ನೋಟಿಸ್ ನೀಡಲಾಗಿದೆ. ಒಂದು ವೇಳೆ ಆತಿಶಿ ಅವರು ಸುಳ್ಳು ಹೇಳಿಕೆಯನ್ನು ಹಿಂತೆಗೆದುಕೊಳ್ಳದಿದ್ದರೆ, ಮುಂದಿನ ಕಾನೂನು ಪ್ರಕ್ರಿಯೆಗೆ ಸಿದ್ಧರಾಗಿ ಎಂದು ಬಿಜೆಪಿ ಪರ ವಕೀಲರೊಬ್ಬರು‘ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಬಿಜೆಪಿ ಘಟಕವು ಸಚಿವೆ ಆತಿಶಿ ಅವರಿಗೆ ಮಾನನಷ್ಟಕ್ಕೆ ಸಂಬಂಧಿಸಿದ ನೋಟಿಸ್ ಕಳುಹಿಸಿದೆ.</p><p>ರಾಜಕೀಯ ಭವಿಷ್ಯ ಉಳಿಸಿಕೊಳ್ಳಲು ತಮ್ಮ ಪಕ್ಷ ಸೇರುವಂತೆ ನನ್ನ ಆಪ್ತ ಸಹಾಯಕರೊಬ್ಬರ ಮೂಲಕ ಬಿಜೆಪಿ ನನ್ನನ್ನು ಸಂಪರ್ಕಿಸಿದೆ. ಬಿಜೆಪಿಗೆ ಸೇರದೆ ಹೋದರೆ ಮುಂಬರುವ ದಿನಗಳಲ್ಲಿ ಜಾರಿ ನಿರ್ದೇಶನಾಲಯ(ಇ.ಡಿ) ನನ್ನನ್ನೂ ಬಂಧಿಸುವ ಸಾಧ್ಯತೆಯಿದೆ ಎಂದು ದೆಹಲಿ ಸಚಿವೆ ಅತಿಶಿ ಆರೋಪಿಸಿದ್ದರು.</p>.ಕೇಜ್ರಿವಾಲ್ ಐಫೋನ್ ಅನ್ಲಾಕ್ ಮಾಡಲು ED ಸಲ್ಲಿಸಿದ್ದ ಮನವಿ ತಿರಸ್ಕರಿಸಿದ ಆ್ಯಪಲ್.LS polls 2024: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಾಕ್ಸರ್ ವಿಜೇಂದರ್ ಸಿಂಗ್.ಕೇಜ್ರಿವಾಲ್ ತೂಕದಲ್ಲಿ ವ್ಯತ್ಯಾಸವಾಗಿಲ್ಲ: AAP ಆರೋಪದ ಬಗ್ಗೆ ತಿಹಾರ್ ಅಧಿಕಾರಿಗಳು.ಕೇಜ್ರಿವಾಲ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ:ತೀರ್ಪು ಕಾಯ್ದಿರಿಸಿದ ಹೈಕೋರ್ಟ್. <p>ಆತಿಶಿ ಹೇಳಿಕೆ ಸಂಬಂಧ ಬಿಜೆಪಿ ಘಟಕವು ಇದೀಗ ಮಾನನಷ್ಟ ಸಂಬಂಧಿಸಿದ ನೋಟಿಸ್ ಕಳುಹಿಸಿದ್ದು, ಕ್ಷಮೆಯಾಚಿಸುವಂತೆ ಒತ್ತಾಯಿಸಿದೆ.</p><p>‘ಪ್ರತಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮುಖಂಡ ಸಚ್ದೇವ, ಆಧಾರರಹಿತ ಆರೋಪಗಳನ್ನು ಮಾಡಿ, ದಾಖಲೆ ಒದಗಿಸಲು ವಿಫಲರಾಗಿರುವ ಆತಿಶಿ ಅವರು, ಕ್ಷಮೆಯಾಚಿಸಬೇಕು. ದೆಹಲಿಯಲ್ಲಿ ಎಎಪಿ ಬಿಕ್ಕಟ್ಟಿಗೆ ಸಿಲುಕಿದೆ. ಹೀಗಾಗಿ ಅವರು ಹತಾಶೆಯಿಂದಾಗಿ ಈ ರೀತಿ ಸುಳ್ಳು ಆರೋಪ ಮಾಡಿದ್ದಾರೆ ಎಂದರು.</p>.ಅಮೇಥಿಯಿಂದ ಪಲಾಯನಗೈದ ರಾಹುಲ್ ಗಾಂಧಿ : ರವಿ ಶಂಕರ್ ಪ್ರಸಾದ್.ಕಾಂಗ್ರೆಸ್ ಪಕ್ಷದವರೇ ರಾಹುಲ್ ಗಾಂಧಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ:ಯಾದವ್.<p>‘ತಮ್ಮ ಹೇಳಿಕೆಯನ್ನು ಹಿಂಪಡೆಯಲು ನೋಟಿಸ್ ನೀಡಲಾಗಿದೆ. ಒಂದು ವೇಳೆ ಆತಿಶಿ ಅವರು ಸುಳ್ಳು ಹೇಳಿಕೆಯನ್ನು ಹಿಂತೆಗೆದುಕೊಳ್ಳದಿದ್ದರೆ, ಮುಂದಿನ ಕಾನೂನು ಪ್ರಕ್ರಿಯೆಗೆ ಸಿದ್ಧರಾಗಿ ಎಂದು ಬಿಜೆಪಿ ಪರ ವಕೀಲರೊಬ್ಬರು‘ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>