<p><strong>ಸುಲ್ತಾನ್ಪುರ (ಉತ್ತರಪ್ರದೇಶ):</strong> ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಜುಲೈ 2ರೊಳಗೆ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬುಧವಾರ ನಿರ್ದೇಶನ ನೀಡಿದೆ.</p>.Parliament | ಸಂಸತ್ತಿನಲ್ಲಿ ಪರಸ್ಪರ ಕೈಕುಲುಕಿದ ಮೋದಿ-ರಾಹುಲ್ .‘ಅಪರೂಪ’ಕ್ಕೆ ಲೋಕಸಭೆ ಸ್ಪೀಕರ್ ಚುನಾವಣೆ: ಇಬ್ಬರು ಅಭ್ಯರ್ಥಿಗಳ ಪರಿಚಯ ಇಲ್ಲಿದೆ. <p>ನ್ಯಾಯಾಲಯದಲ್ಲಿ ಹಾಜರಿದ್ದ ರಾಹುಲ್ ಗಾಂಧಿ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ ಹಾಗೂ ದೂರುದಾರರ ಪರ ವಕೀಲ ಸಂತೋಷ್ ಕುಮಾರ್ ಅವರ ವಾದ– ಪತ್ರಿವಾದವನ್ನು ಆಲಿಸಿದ ಬಳಿಕ ನ್ಯಾಯಾಲಯವು ಈ ಆದೇಶವನ್ನು ಪ್ರಕಟಿಸಿತು. </p>.<p>2018ರ ಮೇ 8ರಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ದ ರಾಹುಲ್ ಗಾಂಧಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ಆರೋಪಿಸಿ ವಿಜಯ್ ಮಿಶ್ರಾ ಎಂಬುವವರು 2018ರ ಆಗಸ್ಟ್ 4ರಂದು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.</p>.ಅನಂತ್– ರಾಧಿಕಾ ವಿವಾಹ: ಕಾಶಿ ವಿಶ್ವನಾಥನಿಗೆ ಲಗ್ನಪತ್ರಿಕೆ ನೀಡಿದ ನೀತಾ ಅಂಬಾನಿ.ಅಬಕಾರಿ ಹಗರಣ | ಕೇಜ್ರಿವಾಲ್ರನ್ನು ಕೋರ್ಟ್ಗೆ ಹಾಜರು ಪಡಿಸಲಿರುವ ಸಿಬಿಐ: ಬಂಧನ? .<p>ಫೆಬ್ರುವರಿ 20ರಂದು ಈ ಪ್ರಕರಣ ಸಂಬಂಧ ನ್ಯಾಯಾಲಯವು ರಾಹುಲ್ ಗಾಂಧಿಗೆ ಜಾಮೀನು ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸುಲ್ತಾನ್ಪುರ (ಉತ್ತರಪ್ರದೇಶ):</strong> ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಜುಲೈ 2ರೊಳಗೆ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಇಲ್ಲಿನ ಜನಪ್ರತಿನಿಧಿಗಳ ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬುಧವಾರ ನಿರ್ದೇಶನ ನೀಡಿದೆ.</p>.Parliament | ಸಂಸತ್ತಿನಲ್ಲಿ ಪರಸ್ಪರ ಕೈಕುಲುಕಿದ ಮೋದಿ-ರಾಹುಲ್ .‘ಅಪರೂಪ’ಕ್ಕೆ ಲೋಕಸಭೆ ಸ್ಪೀಕರ್ ಚುನಾವಣೆ: ಇಬ್ಬರು ಅಭ್ಯರ್ಥಿಗಳ ಪರಿಚಯ ಇಲ್ಲಿದೆ. <p>ನ್ಯಾಯಾಲಯದಲ್ಲಿ ಹಾಜರಿದ್ದ ರಾಹುಲ್ ಗಾಂಧಿ ಪರ ವಕೀಲ ಕಾಶಿ ಪ್ರಸಾದ್ ಶುಕ್ಲಾ ಹಾಗೂ ದೂರುದಾರರ ಪರ ವಕೀಲ ಸಂತೋಷ್ ಕುಮಾರ್ ಅವರ ವಾದ– ಪತ್ರಿವಾದವನ್ನು ಆಲಿಸಿದ ಬಳಿಕ ನ್ಯಾಯಾಲಯವು ಈ ಆದೇಶವನ್ನು ಪ್ರಕಟಿಸಿತು. </p>.<p>2018ರ ಮೇ 8ರಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ವಿರುದ್ದ ರಾಹುಲ್ ಗಾಂಧಿ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದರು ಎಂದು ಆರೋಪಿಸಿ ವಿಜಯ್ ಮಿಶ್ರಾ ಎಂಬುವವರು 2018ರ ಆಗಸ್ಟ್ 4ರಂದು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.</p>.ಅನಂತ್– ರಾಧಿಕಾ ವಿವಾಹ: ಕಾಶಿ ವಿಶ್ವನಾಥನಿಗೆ ಲಗ್ನಪತ್ರಿಕೆ ನೀಡಿದ ನೀತಾ ಅಂಬಾನಿ.ಅಬಕಾರಿ ಹಗರಣ | ಕೇಜ್ರಿವಾಲ್ರನ್ನು ಕೋರ್ಟ್ಗೆ ಹಾಜರು ಪಡಿಸಲಿರುವ ಸಿಬಿಐ: ಬಂಧನ? .<p>ಫೆಬ್ರುವರಿ 20ರಂದು ಈ ಪ್ರಕರಣ ಸಂಬಂಧ ನ್ಯಾಯಾಲಯವು ರಾಹುಲ್ ಗಾಂಧಿಗೆ ಜಾಮೀನು ನೀಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>