ಅಯೋಧ್ಯೆ ಭೇಟಿ ಮೂಂದೂಡಿಕೆ: ಜೂನ್ 5ರತಮ್ಮ ಉದ್ಧೇಶಿತ ಅಯೋಧ್ಯೆಯ ಭೇಟಿಯ ಸುತ್ತ ರಾಜಕೀಯ ಬೆಳವಣಿಗೆಗಳಾಗುತ್ತಿದ್ದು, ಇವು ತಮ್ಮನ್ನು ಹಾಗೂ ತಮ್ಮ ಪಕ್ಷದ ಕಾರ್ಯಕರ್ತರನ್ನು ಕಾನೂನು ತೊಡಕುಗಳಲ್ಲಿ ಸಿಲುಕಿಸುವ ತಂತ್ರಗಳಾಗಿವೆ. ಈ ವಿವಾದಗಳಲ್ಲಿ ಸಿಕ್ಕಿಹಾಕಿಕೊಳ್ಳಬಾರದೆಂದು ಅಯೋಧ್ಯೆ ಭೇಟಿಯನ್ನು ಮುಂದೂಡಲು ನಿರ್ಧರಿಸಿದ್ದೇನೆ ಎಂದು ರಾಜ್ ಠಾಕ್ರೆ ತಿಳಿಸಿದ್ದಾರೆ.