ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

Delhi Election Result | ಬಿಜೆಪಿಗೆ ಗದ್ದುಗೆ: ಎಎಪಿ ಮನೆಗೆ

ದೆಹಲಿಯಲ್ಲಿ ಬಿಜೆಪಿಯ 27 ವರ್ಷಗಳ ವನವಾಸ ಅಂತ್ಯ; ‘ಕೈ’ಗೆ ಮತ್ತೆ ಸೊನ್ನೆ
Published : 9 ಫೆಬ್ರುವರಿ 2025, 0:26 IST
Last Updated : 9 ಫೆಬ್ರುವರಿ 2025, 0:26 IST
ಫಾಲೋ ಮಾಡಿ
Comments
ಮತದಾರರ ತೀರ್ಪನ್ನು ವಿನಯದಿಂದ ಸ್ವೀಕರಿಸುತ್ತೇವೆ. ಹೊಸ ಸರ್ಕಾರವು ದೆಹಲಿಯ ಜನರ ನಿರೀಕ್ಷೆಗಳನ್ನು ಈಡೇರಿಸುವುದಾಗಿ ಭಾವಿಸುತ್ತೇವೆ.
ಅರವಿಂದ ಕೇಜ್ರಿವಾಲ್‌, ಎಎಪಿ ಸಂಚಾಲಕ
ಜನಾದೇಶ ಸ್ವೀಕರಿಸುತ್ತೇವೆ. ದೆಹಲಿಯ ಜನರ ಹಕ್ಕುಗಳಿಗಾಗಿ ಹಾಗೂ ಮಾಲಿನ್ಯ, ಬೆಲೆ ಏರಿಕೆ, ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ.
ರಾಹುಲ್‌ ಗಾಂಧಿ, ಕಾಂಗ್ರೆಸ್‌ ನಾಯಕ
ಆಮ್ ಆದ್ಮಿ ಪಕ್ಷವು (ಎಎಪಿ) ಅಬಕಾರಿ ನೀತಿಯ ಕಾರಣದಿಂದಾಗಿ ಹಾಗೂ ಹಣಕ್ಕೆ ಹೆಚ್ಚು ಗಮನ ನೀಡಿದ ಪರಿಣಾಮವಾಗಿ ಮುಳುಗಿದೆ.
ಅಣ್ಣಾ ಹಜಾರೆ, ಸಾಮಾಜಿಕ ಕಾರ್ಯಕರ್ತ
ಎಎಪಿ ಮತ್ತು ಅದರ ಸಂಚಾಲಕ ಅರವಿಂದ ಕೇಜ್ರಿವಾಲ್‌ ‘ದುರಹಂಕಾರ’ವೇ ಪಕ್ಷದ ಸೋಲಿಗೆ ಕಾರಣ. ರಾವಣನ ದುರಹಂಕಾರವೂ ಉಳಿಯಲಿಲ್ಲ.
ಸ್ವಾತಿ ಮಾಲಿವಾಲ್‌, ರಾಜ್ಯಸಭಾ ಸದಸ್ಯೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT