ಬುಧವಾರ, 24 ಡಿಸೆಂಬರ್ 2025
×
ADVERTISEMENT
ADVERTISEMENT

ಬಾಂಗ್ಲಾದೇಶ ಹೈ ಕಮಿಷನ್‌ ಕಚೇರಿ ಮುಂದೆ ಸಂಘರ್ಷ

ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರಿಂದ ಕಚೇರಿ ಒಳಗೆ ನುಗ್ಗಲು ಯತ್ನ
Published : 24 ಡಿಸೆಂಬರ್ 2025, 0:00 IST
Last Updated : 24 ಡಿಸೆಂಬರ್ 2025, 0:00 IST
ಫಾಲೋ ಮಾಡಿ
Comments
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ಖಂಡಿಸಿ ನವದೆಹಲಿಯಲ್ಲಿ ವಿಶ್ವಹಿಂದೂ ಪರಿಷತ್‌ ಹಾಗೂ ಬಜರಂಗದಳದ ಕಾರ್ಯಕರ್ತರು ಬ್ಯಾರಿಕೇಡ್‌ ಹತ್ತಿ ಬಾಂಗ್ಲಾ ಹೈ ಕಮಿಷನ್‌ ಕಚೇರಿ ಒಳಗೆ ನುಗ್ಗಲು ಯತ್ನಿಸಿದರು–ಪಿಟಿಐ ಚಿತ್ರ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ಖಂಡಿಸಿ ನವದೆಹಲಿಯಲ್ಲಿ ವಿಶ್ವಹಿಂದೂ ಪರಿಷತ್‌ ಹಾಗೂ ಬಜರಂಗದಳದ ಕಾರ್ಯಕರ್ತರು ಬ್ಯಾರಿಕೇಡ್‌ ಹತ್ತಿ ಬಾಂಗ್ಲಾ ಹೈ ಕಮಿಷನ್‌ ಕಚೇರಿ ಒಳಗೆ ನುಗ್ಗಲು ಯತ್ನಿಸಿದರು–ಪಿಟಿಐ ಚಿತ್ರ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ಖಂಡಿಸಿ ನವದೆಹಲಿಯಲ್ಲಿ ವಿಶ್ವಹಿಂದೂ ಪರಿಷತ್‌ ಹಾಗೂ ಬಜರಂಗದಳದ ಕಾರ್ಯಕರ್ತರು ಬ್ಯಾರಿಕೇಡ್‌ ಹತ್ತಿ ಬಾಂಗ್ಲಾ ಹೈ ಕಮಿಷನ್‌ ಕಚೇರಿ ಒಳಗೆ ನುಗ್ಗಲು ಯತ್ನಿಸಿದವರನ್ನು ಪೊಲೀಸರು ತಡೆದರು–ಪಿಟಿಐ ಚಿತ್ರ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದಾಳಿಯನ್ನು ಖಂಡಿಸಿ ನವದೆಹಲಿಯಲ್ಲಿ ವಿಶ್ವಹಿಂದೂ ಪರಿಷತ್‌ ಹಾಗೂ ಬಜರಂಗದಳದ ಕಾರ್ಯಕರ್ತರು ಬ್ಯಾರಿಕೇಡ್‌ ಹತ್ತಿ ಬಾಂಗ್ಲಾ ಹೈ ಕಮಿಷನ್‌ ಕಚೇರಿ ಒಳಗೆ ನುಗ್ಗಲು ಯತ್ನಿಸಿದವರನ್ನು ಪೊಲೀಸರು ತಡೆದರು–ಪಿಟಿಐ ಚಿತ್ರ
ಸಾವಿರಾರು ಬಾಂಗ್ಲಾದೇಶಿಯರು ಅಕ್ರಮವಾಗಿ ರಾಜಧಾನಿಯಲ್ಲಿ ನೆಲಸಿದ್ದಾರೆ. ಪ್ರತಿ ಭಾರತೀಯ ಶಾಂತಿ ಬಯಸುತ್ತಾರೆ. ಆದರೆ ಬಾಂಗ್ಲಾದೇಶಿಯರು ನಮ್ಮ ಸಹೋದರರನ್ನು ಕೊಲ್ಲುತ್ತಿದ್ದಾರೆ
ಸುಮಿತ್‌ ಕಶ್ಯಪ್‌ ಪ್ರತಿಭಟನಕಾರ
ಬಾಂಗ್ಲಾದೇಶದ ನೂರಾರು ಮಂದಿ ನಮ್ಮ ದೇಶದಲ್ಲಿ ಆಶ್ರಯ ಪಡೆದಿದ್ದಾರೆ. ಒಬ್ಬರೇ ಒಬ್ಬ ವ್ಯಕ್ತಿಗೆ ಜೀವಹಾನಿಯಾಗಿದೆಯೇ? ಬಾಂಗ್ಲಾದಲ್ಲಿ ಭಾರತೀಯರ ಮೇಲಿನ ಹಿಂಸೆಯನ್ನು ಒಪ್ಪಲು ಸಾಧ್ಯವಿಲ್ಲ
ಸತೀಶ್‌ ಗುಪ್ತಾ ಪ್ರತಿಭಟನಕಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT