<p><strong>ನವದೆಹಲಿ</strong>: ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಬದುಕುಳಿದವರನ್ನು ಲೋಕ ನಾಯಕ್ ಜೈ ಪ್ರಕಾಶ್ ನಾರಾಯಣ್ (ಎಲ್ಎನ್ಜೆಪಿ) ಆಸ್ಪತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು (ಬುಧವಾರ) ಭೇಟಿ ಮಾಡಿದ್ದಾರೆ.</p><p>ಭೂತಾನ್ ಪ್ರವಾಸದಿಂದ ಭಾರತಕ್ಕೆ ವಾಪಸ್ ಆದ ಬಳಿಕ ನೇರವಾಗಿ ಪ್ರಧಾನಿ ಮೋದಿ ಆಸ್ಪತ್ರೆಗೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು. ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.</p>.ತ್ರಿಶೂರ್ ವನ್ಯಜೀವಿ ಉದ್ಯಾನದಲ್ಲಿ 10 ಜಿಂಕೆಗಳ ಸಾವು; ಬೀದಿ ನಾಯಿಗಳ ದಾಳಿ ಕಾರಣ?.NDAಗೆ ಬಹುಮತ: ಮತಗಟ್ಟೆ ಸಮೀಕ್ಷೆಗಳ ಫಲಿತಾಂಶ ನಿರಾಕರಿಸಿದ ತೇಜಸ್ವಿ ಯಾದವ್. <p>ಈ ವೇಳೆ ಆಸ್ಪತ್ರೆಯ ವೈದ್ಯರು ಹಾಗೂ ಅಧಿಕಾರಿಗಳು ಮೋದಿ ಅವರಿಗೆ ಗಾಯಗಳುಗಳ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದರು.</p><p>ಈ ಸ್ಫೋಟಕ್ಕೆ ಕಾರಣರಾದರನ್ನು ಕಾನೂನಿನ ಪ್ರಕಾರ ಕಠಿಣವಾಗಿ ಶಿಕ್ಷಿಸಲಾಗುವುದು ಎಂದು ಸಂತ್ರಸ್ತರ ಭೇಟಿ ಬಳಿಕ ಮೋದಿ ತಿಳಿಸಿದ್ದಾರೆ</p><p>ಪ್ರಧಾನಿ ಮೋದಿ ಭೇಟಿ ಹಿನ್ನಲೆ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆ ಮತ್ತು ಸುತ್ತಮುತ್ತ ಭಾರಿ ಭದ್ರತೆಯನ್ನು ನಿಯೋಜಿಸಲಾಗಿತ್ತು.</p>.ದೆಹಲಿ ಸ್ಫೋಟ–ಫರಿದಾಬಾದ್ನಲ್ಲಿ ಸ್ಫೋಟಕ ಪತ್ತೆಗೂ ನಂಟು? ಶೋಧ ತೀವ್ರ.ದೆಹಲಿ ಸ್ಫೋಟ: ಚದುರಿಬಿದ್ದ ಮಾನವ ಅವಶೇಷ; ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿಗಳು. <p>ಸದಾ ಜನದಟ್ಟಣೆಯಿಂದ ಕೂಡಿರುವ ಐತಿಹಾಸಿಕ ಕೆಂಪುಕೋಟೆಯ ಬಳಿ ಸಂಚಾರ ಸಿಗ್ನಲ್ನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಸೋಮವಾರ ಸಂಜೆ ಭಾರಿ ಸ್ಫೋಟ ಸಂಭವಿಸಿ 12 ಮಂದಿ ಮೃತಪಟ್ಟಿದ್ದಾರೆ. 24ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.</p>.ದೆಹಲಿ ಸ್ಫೋಟ: ವಿವಿಧ ರಾಷ್ಟ್ರಗಳ ಕಳವಳ.ದೆಹಲಿ ಸ್ಫೋಟ ಪ್ರಕರಣ: ಕಾರು ಚಲಾಯಿಸುತ್ತಿದ್ದ ವ್ಯಕ್ತಿಯ ತಾಯಿಯ ಡಿಎನ್ಎ ಪರೀಕ್ಷೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿಯ ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಬದುಕುಳಿದವರನ್ನು ಲೋಕ ನಾಯಕ್ ಜೈ ಪ್ರಕಾಶ್ ನಾರಾಯಣ್ (ಎಲ್ಎನ್ಜೆಪಿ) ಆಸ್ಪತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು (ಬುಧವಾರ) ಭೇಟಿ ಮಾಡಿದ್ದಾರೆ.</p><p>ಭೂತಾನ್ ಪ್ರವಾಸದಿಂದ ಭಾರತಕ್ಕೆ ವಾಪಸ್ ಆದ ಬಳಿಕ ನೇರವಾಗಿ ಪ್ರಧಾನಿ ಮೋದಿ ಆಸ್ಪತ್ರೆಗೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ಮಾತುಕತೆ ನಡೆಸಿದರು. ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.</p>.ತ್ರಿಶೂರ್ ವನ್ಯಜೀವಿ ಉದ್ಯಾನದಲ್ಲಿ 10 ಜಿಂಕೆಗಳ ಸಾವು; ಬೀದಿ ನಾಯಿಗಳ ದಾಳಿ ಕಾರಣ?.NDAಗೆ ಬಹುಮತ: ಮತಗಟ್ಟೆ ಸಮೀಕ್ಷೆಗಳ ಫಲಿತಾಂಶ ನಿರಾಕರಿಸಿದ ತೇಜಸ್ವಿ ಯಾದವ್. <p>ಈ ವೇಳೆ ಆಸ್ಪತ್ರೆಯ ವೈದ್ಯರು ಹಾಗೂ ಅಧಿಕಾರಿಗಳು ಮೋದಿ ಅವರಿಗೆ ಗಾಯಗಳುಗಳ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದರು.</p><p>ಈ ಸ್ಫೋಟಕ್ಕೆ ಕಾರಣರಾದರನ್ನು ಕಾನೂನಿನ ಪ್ರಕಾರ ಕಠಿಣವಾಗಿ ಶಿಕ್ಷಿಸಲಾಗುವುದು ಎಂದು ಸಂತ್ರಸ್ತರ ಭೇಟಿ ಬಳಿಕ ಮೋದಿ ತಿಳಿಸಿದ್ದಾರೆ</p><p>ಪ್ರಧಾನಿ ಮೋದಿ ಭೇಟಿ ಹಿನ್ನಲೆ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆ ಮತ್ತು ಸುತ್ತಮುತ್ತ ಭಾರಿ ಭದ್ರತೆಯನ್ನು ನಿಯೋಜಿಸಲಾಗಿತ್ತು.</p>.ದೆಹಲಿ ಸ್ಫೋಟ–ಫರಿದಾಬಾದ್ನಲ್ಲಿ ಸ್ಫೋಟಕ ಪತ್ತೆಗೂ ನಂಟು? ಶೋಧ ತೀವ್ರ.ದೆಹಲಿ ಸ್ಫೋಟ: ಚದುರಿಬಿದ್ದ ಮಾನವ ಅವಶೇಷ; ಭೀಕರತೆ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿಗಳು. <p>ಸದಾ ಜನದಟ್ಟಣೆಯಿಂದ ಕೂಡಿರುವ ಐತಿಹಾಸಿಕ ಕೆಂಪುಕೋಟೆಯ ಬಳಿ ಸಂಚಾರ ಸಿಗ್ನಲ್ನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಸೋಮವಾರ ಸಂಜೆ ಭಾರಿ ಸ್ಫೋಟ ಸಂಭವಿಸಿ 12 ಮಂದಿ ಮೃತಪಟ್ಟಿದ್ದಾರೆ. 24ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ಸೇರಿ ದೇಶದ ಪ್ರಮುಖ ನಗರಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.</p>.ದೆಹಲಿ ಸ್ಫೋಟ: ವಿವಿಧ ರಾಷ್ಟ್ರಗಳ ಕಳವಳ.ದೆಹಲಿ ಸ್ಫೋಟ ಪ್ರಕರಣ: ಕಾರು ಚಲಾಯಿಸುತ್ತಿದ್ದ ವ್ಯಕ್ತಿಯ ತಾಯಿಯ ಡಿಎನ್ಎ ಪರೀಕ್ಷೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>