<p><strong>ನವದೆಹಲಿ:</strong> ದೆಹಲಿಯ ಬಡಾ ಹಿಂದೂ ರಾವ್ ಪ್ರದೇಶದಲ್ಲಿ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡ ಕುಸಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ದೆಹಲಿ ಮೆಟ್ರೊ ರೈಲು ನಿಗಮ (ಡಿಎಂಆರ್ಸಿ) ₹5 ಲಕ್ಷ ಪರಿಹಾರ ಘೋಷಿಸಿದೆ.</p><p>ಮೃತ ವ್ಯಕ್ತಿ ಮನೋಜ್ ಶರ್ಮಾ (46) ಇದೇ ಕಟ್ಟಡದಲ್ಲಿದ್ದ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದರು. ಇಂದು (ಶುಕ್ರವಾರ) ಕಟ್ಟಡ ಕುಸಿದ ಪರಿಣಾಮ ಅವಶೇಷಗಳಲ್ಲಿ ಸಿಲುಕಿಕೊಂಡಿದ್ದ ಇವರನ್ನು ಹೊರಕ್ಕೆ ತೆಗೆದು, ಹಿಂದೂ ರಾವ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಶರ್ಮಾ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.</p>.ಪ್ರತಿಭಾವಂತ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಕೊಲೆಗೆ ಆ ವಿಡಿಯೊ ಕಾರಣವಾಯಿತೇ?.ಕಲಬುರಗಿ | ಹಾಡಗಹಲೇ ಬಂಗಾರದ ಅಂಗಡಿ ದರೋಡೆ: ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ದಾಖಲು. <p>ಪಶ್ಚಿಮ ಜನಕಪುರಿ–ಆರ್ಕೆ ಆಶ್ರಮ ಮಾರ್ಗ ಕಾರಿಡಾರ್ಗಾಗಿ ಸುರಂಗ ಕೊರೆಯುವ ಕೆಲಸ ನಡೆಯುತ್ತಿದ್ದು, ಮಿಥೈಪುಲ್ ಪ್ರದೇಶದಲ್ಲಿ ನಸುಕಿನಲ್ಲಿ ಈ ಘಟನೆ ಸಂಭವಿಸಿದೆ. ಕುಸಿದ ಕಟ್ಟಡ ಸೇರಿದಂತೆ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡಗಳನ್ನು ಈಗಾಗಲೇ ಅಸುರಕ್ಷಿತವೆಂದು ಘೋಷಿಸಲಾಗಿತ್ತು. ಜೂನ್ 12ರಂದು ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ತೆರವುಗೊಳಿಸಬೇಕು ಎಂದು ತಿಳಿಸಿತ್ತು ಎಂದು ಡಿಎಂಆರ್ಸಿಪ್ರಕಟಯಲ್ಲಿ ಹೇಳಿದೆ.</p><p>ಈ ಘಟನೆಯಲ್ಲಿ ಇತರ ಸಾವು ನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ. ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಅಡಿಯಲ್ಲಿ ಕಟ್ಟಡದ ಕಳಪೆ ನಿರ್ವಹಣೆ ಮತ್ತು ಅಜಾಗರೂಕತೆಯಿಂದ ಸಂಭವಿಸಿದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ಡಿಸಿಪಿ ತಿಳಿಸಿದ್ದಾರೆ.</p>.ಮಹಾರಾಷ್ಟ್ರದಂತೆ ಬಿಹಾರದಲ್ಲೂ ಚುನಾವಣೆ ಹೈಜಾಕ್ಗೆ ಯತ್ನ: BJP ವಿರುದ್ಧ ರಾಹುಲ್.ಚಿಕ್ಕಮಗಳೂರು–ತಿರುಪತಿ ರೈಲಿಗೆ ಚಾಲನೆ; ಎಕ್ಸ್ಪ್ರೆಸ್ಗೆ ಶೀಘ್ರ ನಾಮಕರಣ: ಸೋಮಣ್ಣ.ಸಂವಿಧಾನದಿಂದ ಜಾತ್ಯತೀತತೆ, ಸಮಾಜವಾದವನ್ನು ಕೈಬಿಡಲು BJP ಯತ್ನ: ಖರ್ಗೆ.ಐದು ವರ್ಷ ನಾನೇ CM: ಸಾಮಾಜಿಕ ಮಾಧ್ಯಮದಲ್ಲಿ ಸಿದ್ದರಾಮಯ್ಯ ಪುನರುಚ್ಚಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯ ಬಡಾ ಹಿಂದೂ ರಾವ್ ಪ್ರದೇಶದಲ್ಲಿ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡ ಕುಸಿದು ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ದೆಹಲಿ ಮೆಟ್ರೊ ರೈಲು ನಿಗಮ (ಡಿಎಂಆರ್ಸಿ) ₹5 ಲಕ್ಷ ಪರಿಹಾರ ಘೋಷಿಸಿದೆ.</p><p>ಮೃತ ವ್ಯಕ್ತಿ ಮನೋಜ್ ಶರ್ಮಾ (46) ಇದೇ ಕಟ್ಟಡದಲ್ಲಿದ್ದ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದರು. ಇಂದು (ಶುಕ್ರವಾರ) ಕಟ್ಟಡ ಕುಸಿದ ಪರಿಣಾಮ ಅವಶೇಷಗಳಲ್ಲಿ ಸಿಲುಕಿಕೊಂಡಿದ್ದ ಇವರನ್ನು ಹೊರಕ್ಕೆ ತೆಗೆದು, ಹಿಂದೂ ರಾವ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಶರ್ಮಾ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.</p>.ಪ್ರತಿಭಾವಂತ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಕೊಲೆಗೆ ಆ ವಿಡಿಯೊ ಕಾರಣವಾಯಿತೇ?.ಕಲಬುರಗಿ | ಹಾಡಗಹಲೇ ಬಂಗಾರದ ಅಂಗಡಿ ದರೋಡೆ: ಸಿಸಿಟಿವಿಯಲ್ಲಿ ಕಳ್ಳರ ಚಲನವಲನ ದಾಖಲು. <p>ಪಶ್ಚಿಮ ಜನಕಪುರಿ–ಆರ್ಕೆ ಆಶ್ರಮ ಮಾರ್ಗ ಕಾರಿಡಾರ್ಗಾಗಿ ಸುರಂಗ ಕೊರೆಯುವ ಕೆಲಸ ನಡೆಯುತ್ತಿದ್ದು, ಮಿಥೈಪುಲ್ ಪ್ರದೇಶದಲ್ಲಿ ನಸುಕಿನಲ್ಲಿ ಈ ಘಟನೆ ಸಂಭವಿಸಿದೆ. ಕುಸಿದ ಕಟ್ಟಡ ಸೇರಿದಂತೆ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡಗಳನ್ನು ಈಗಾಗಲೇ ಅಸುರಕ್ಷಿತವೆಂದು ಘೋಷಿಸಲಾಗಿತ್ತು. ಜೂನ್ 12ರಂದು ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ತೆರವುಗೊಳಿಸಬೇಕು ಎಂದು ತಿಳಿಸಿತ್ತು ಎಂದು ಡಿಎಂಆರ್ಸಿಪ್ರಕಟಯಲ್ಲಿ ಹೇಳಿದೆ.</p><p>ಈ ಘಟನೆಯಲ್ಲಿ ಇತರ ಸಾವು ನೋವು ಸಂಭವಿಸಿದ ಕುರಿತು ವರದಿಯಾಗಿಲ್ಲ. ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಅಡಿಯಲ್ಲಿ ಕಟ್ಟಡದ ಕಳಪೆ ನಿರ್ವಹಣೆ ಮತ್ತು ಅಜಾಗರೂಕತೆಯಿಂದ ಸಂಭವಿಸಿದ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿದಿದೆ’ ಎಂದು ಡಿಸಿಪಿ ತಿಳಿಸಿದ್ದಾರೆ.</p>.ಮಹಾರಾಷ್ಟ್ರದಂತೆ ಬಿಹಾರದಲ್ಲೂ ಚುನಾವಣೆ ಹೈಜಾಕ್ಗೆ ಯತ್ನ: BJP ವಿರುದ್ಧ ರಾಹುಲ್.ಚಿಕ್ಕಮಗಳೂರು–ತಿರುಪತಿ ರೈಲಿಗೆ ಚಾಲನೆ; ಎಕ್ಸ್ಪ್ರೆಸ್ಗೆ ಶೀಘ್ರ ನಾಮಕರಣ: ಸೋಮಣ್ಣ.ಸಂವಿಧಾನದಿಂದ ಜಾತ್ಯತೀತತೆ, ಸಮಾಜವಾದವನ್ನು ಕೈಬಿಡಲು BJP ಯತ್ನ: ಖರ್ಗೆ.ಐದು ವರ್ಷ ನಾನೇ CM: ಸಾಮಾಜಿಕ ಮಾಧ್ಯಮದಲ್ಲಿ ಸಿದ್ದರಾಮಯ್ಯ ಪುನರುಚ್ಚಾರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>