ರೈತರ ಪ್ರತಿಭಟನಾ ಮೆರವಣಿಗೆಯನ್ನು ತಡೆಯಲು ಸಿಂಘು ಗಡಿಯಲ್ಲಿ ಹಲವು ಹಂತದಲ್ಲಿ ಮುಳ್ಳು ತಂತಿ ಮತ್ತು ಬ್ಯಾರಿಕೇಡ್ಗಳನ್ನು ಹಾಕಲಾಗಿದೆ –ಪಿಟಿಐ ಚಿತ್ರ
ರೈತರ ಪ್ರತಿಭಟನಾ ಮೆರವಣಿಗೆಯನ್ನು ತಡೆಯಲು ಸಿಂಘು ಗಡಿಯಲ್ಲಿ ಹಲವು ಹಂತದಲ್ಲಿ ಬ್ಯಾರಿಕೇಡ್ಗಳನ್ನು ಹಾಕಲಾಗಿದೆ –ಪಿಟಿಐ ಚಿತ್ರ
ನಾನು ಮುಖ್ಯಮಂತ್ರಿಯಾಗಿದ್ದಾಗ ₹2 ಲಕ್ಷದ ವರೆಗೆ ರೈತರ ಸಾಲ ಮನ್ನಾ ಮಾಡಿದ್ದೆ. ಹಾಗಿದ್ದಾಗ 10 ವರ್ಷಗಳಿಂದ ಅಧಿಕಾರದಲ್ಲಿ ಇರುವ ಬಿಜೆಪಿ ಸರ್ಕಾರಕ್ಕೆ ರೈತರ ಸಾಲಮನ್ನಾ ಮಾಡಲು ಏಕೆ ಸಾಧ್ಯವಿಲ್ಲ?
ಉದ್ಧವ್ ಠಾಕ್ರೆ ಶಿವಸೇನಾ (ಉದ್ಧವ್ ಬಣ) ನಾಯಕ
ರೈತರ ಪ್ರತಿಭಟನಾ ಮೆರವಣಿಗೆ ಹತ್ತಿಕ್ಕಲು ಸರ್ಕಾರ ಕೈಗೊಂಡಿರುವ ಕ್ರಮಗಳು ವಸಹಾತುಶಾಹಿ ಕಾಲಕ್ಕಿಂತ ಉಗ್ರವಾಗಿವೆ. ಸರ್ಕಾರ ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥಪಡಿಸಲಿ.