ಮಧ್ಯಂತರ ಜಾಮೀನು ಪಡೆದ ಬಳಿಕ ಇದೇ ಮೊದಲ ಬಾರಿಗೆ ಪತ್ನಿ ಸಮೇತ ಅರವಿಂದ ಕೇಜ್ರೀವಾಲ್ ಐತಿಹಾಸಿಕ ದೇವಾಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ಈ ವೇಳೆ ಪಂಜಾಬ್ ಸಿಎಂ ಭಗವಂತ ಮಾನ್ ಹಾಗೂ ದೆಹಲಿ ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಸೇರಿದಂತೆ ಎಎಪಿ ನಾಯಕರು ಉಪಸ್ಥಿತರಿದ್ದರು.
ಅರವಿಂದ ಕೇಜ್ರಿವಾಲ್ ಅವರು ಇಂದು ಪೂರ್ವ ಹಾಗೂ ದಕ್ಷಿಣ ದೆಹಲಿ ಲೋಕಸಭಾ ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.