ಭಾನುವಾರ, 12 ಅಕ್ಟೋಬರ್ 2025
×
ADVERTISEMENT
ADVERTISEMENT

ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ದಾಳಿ: ಹತ್ಯೆ ಯತ್ನ ಪ್ರಕರಣ ದಾಖಲು

Published : 20 ಆಗಸ್ಟ್ 2025, 10:54 IST
Last Updated : 20 ಆಗಸ್ಟ್ 2025, 16:25 IST
ಫಾಲೋ ಮಾಡಿ
Comments
ಇಂಥ ದಾಳಿಯಿಂದ ಜನರಿಗೆ ಸೇವೆ ಸಲ್ಲಿಸಬೇಕೆಂಬ ನನ್ನ ತುಡಿತವನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಹಿಂದೆಂದಿಗಿಂತ ಹೆಚ್ಚಿನ ಶಕ್ತಿ ಮತ್ತು ಸಮರ್ಪಣೆಯೊಂದಿಗೆ ಜನಸೇವೆ ಮುಂದುವರಿಸುತ್ತೇನೆ
– ರೇಖಾ ಗುಪ್ತಾ, ಮುಖ್ಯಮಂತ್ರಿ
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪರ–ವಿರೋಧ ಅಭಿಪ್ರಾಯ ವ್ಯಕ್ತಪಡಿಸುವುದು ಸ್ವೀಕಾರಾರ್ಹ ಆದರೆ ಅಲ್ಲಿ ಹಿಂಸಾಚಾರಕ್ಕೆ ಆಸ್ಪದವಿಲ್ಲ
– ಅರವಿಂದ ಕೇಜ್ರಿವಾಲ್‌, ಮಾಜಿ ಮುಖ್ಯಮಂತ್ರಿ
ಆರೋಪಿ ವಿರುದ್ಧ 5 ಕ್ರಿಮಿನಲ್‌ ಪ್ರಕರಣ
ಚಾಕುವಿನಿಂದ ಹಲ್ಲೆ ಸೇರಿ ಐದು ಕ್ರಿಮಿನಲ್‌ ಪ್ರಕರಣಗಳು ಆರೋಪಿ ವಿರುದ್ಧ ದಾಖಲಾಗಿರುವುದು ತಿಳಿದುಬಂದಿದೆ.  ಮುಖ್ಯಮಂತ್ರಿ ಅವರ ಮೇಲೆ ಹಲ್ಲೆ ನಡೆಸಿದ ಸಂದರ್ಭದಲ್ಲಿ ಆರೋಪಿ ಬಳಿ ಯಾವುದೇ ಶಸ್ತ್ರಾಸ್ತ್ರಗಳು ಇರಲಿಲ್ಲ. ಮುಖ್ಯಮಂತ್ರಿ ಭೇಟಿಗೂ ಮುನ್ನ ಕಠಿಣ ಭದ್ರತಾ ತಪಾಸಣೆ ನಡೆಸಲಾಗುತ್ತದೆ ಎಂದು ಆತನಿಗೂ ತಿಳಿದಿತ್ತು. ಬಟ್ಟೆ ಮತ್ತು ಕಾಗದಗಳಿದ್ದ ಚೀಲವನ್ನು ಆತ ಹಿಡಿದುಕೊಂಡು ಬಂದಿದ್ದ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT