ನವದೆಹಲಿ: ಅಬಕಾರಿ ನೀತಿ ಹಗರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿದ ಸಮನ್ಸ್ಗೆ ಸ್ಪಂದಿಸಿಲ್ಲ ಎಂಬ ಆರೋಪಕ್ಕೆ ಸಂಬಂಧಿಸಿದ ಆದೇಶದಲ್ಲಿ ಮಾರ್ಪಾಡು ಮಾಡಬೇಕು ಎಂದು ಕೋರಿ ಸಲ್ಲಿಸಿರುವ ಎರಡು ಅರ್ಜಿಗಳಿಗೆ ಇ.ಡಿ. ಸಲ್ಲಿಸಿರುವ ಪ್ರತಿಕ್ರಿಯೆಗೆ ಪ್ರತಿಹೇಳಿಕೆ ಸಲ್ಲಿಸಲು ದೆಹಲಿಯ ನ್ಯಾಯಾಲಯವೊಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಎರಡು ವಾರಗಳ ಸಮಯಾವಕಾಶ ನೀಡಿದೆ.