<p><strong>ನವದೆಹಲಿ</strong>: ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಲಪಡಿಸುವ ಗುರಿಯೊಂದಿಗೆ ದೆಹಲಿ ಸರ್ಕಾರವು 1000ಕ್ಕೂ ಹೆಚ್ಚು ವೈದ್ಯರನ್ನು ನೇಮಿಸಿಕೊಳ್ಳಲು ನಿರ್ಧರಿಸಿದೆ.</p><p>ನೇಮಕಾತಿ ಪ್ರಕ್ರಿಯೆಯು ರಾಷ್ಟ್ರೀಯ ಆರೋಗ್ಯ ಮಿಷನ್ ಮಾರ್ಗಸೂಚಿಗಳ ಅಡಿಯಲ್ಲಿ ನಡೆಸಲಾಗುತ್ತದೆ. ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ನೇಮಕಾತಿ ಪ್ರಕ್ರಿಯೆಯು ಕ್ರಮವಾಗಿ ಜರುಗಲಿದ್ದು, ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳು ಸಂದರ್ಶನ ಪ್ರಕ್ರಿಯೆಗೆ ಒಳಗಾಗುತ್ತಾರೆ. ಬಳಿಕ ಕೌಶಲ್ಯ ಆಧಾರಿತ ಪರೀಕ್ಷೆಗೆಯನ್ನು ಎದುರಿಸುತ್ತಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.Photos: ಪ್ರಜಾಪ್ರಭುತ್ವ ದಿನದ ಅಂಗವಾಗಿ ಯೆಜ್ಡಿ ಬೈಕ್ನಲ್ಲಿ ಡಿಕೆಶಿ ಮಿಂಚು .ವಿಡಿಯೊ ನೋಡಿ: ಮೈಸೂರು ದಸರಾ 2025– ಗಜಪಡೆಗೆ ಕುಶಾಲತೋಪಿನ ತಾಲೀಮು. <p>ದೆಹಲಿಯಲ್ಲಿ ಪ್ರಾಥಮಿಕ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ಭಾಗವಾಗಿ 2026ರ ವೇಳೆಗೆ ಆಯುಷ್ಮಾನ್ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಹಣಕಾಸು ಖಾತೆಯನ್ನೂ ಹೊಂದಿರುವ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ತಮ್ಮ ಬಜೆಟ್ ಭಾಷಣದಲ್ಲಿ, ದೆಹಲಿಯಾದ್ಯಂತ 1,139 ಆಯುಷ್ಮಾನ್ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದರು.</p><p>ಏತನ್ಮಧ್ಯೆ, ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಮೊಹಲ್ಲಾ ಚಿಕಿತ್ಸಾಲಯಗಳನ್ನು ಆಯುಷ್ಮಾನ್ ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಲು ಯೋಜಿಸುತ್ತಿರುವುದರಿಂದ ಕೆಲವು ವೈದ್ಯರು ತಮ್ಮ ಉದ್ಯೋಗಗಳ ಮೇಲೆ ಪರಿಣಾಮ ಬೀರಬಹುದು ಎಂಬ ಕಳವಳವನ್ನು ವ್ಯಕ್ತಪಡಿಸಿದ್ದಾರೆ.</p>.ಎಲ್ಲಿಗೂ ಹೋಗುವುದಿಲ್ಲ,ಎನ್ಡಿಎ ಮೈತ್ರಿಕೂಟದಲ್ಲಿಯೇ ಇರುತ್ತೇನೆ: ಮೋದಿಗೆ ನಿತೀಶ್.ತನಗಾಗಿ 600 ಕಿ.ಮೀ ದೂರದಿಂದ ಬಂದ ಪ್ರೇಯಸಿಯನ್ನು ಹತ್ಯೆ ಮಾಡಿದ ಕಿಡಿಗೇಡಿ!. <p>ಆದರೆ, ಮೊಹಲ್ಲಾ ಕ್ಲಿನಿಕ್ ಸಿಬ್ಬಂದಿ ಉದ್ಯೋಗ ಕಳೆದುಕೊಳ್ಳುವುದಿಲ್ಲ ಎಂದು ಗುಪ್ತಾ ಭರವಸೆ ನೀಡಿದ್ದಾರೆ. ದೆಹಲಿ ಸರ್ಕಾರ ಪರಿಚಯಿಸುತ್ತಿರುವ ಹೊಸ ಆರೋಗ್ಯ ಯೋಜನೆಯಲ್ಲಿ ಅಸ್ತಿತ್ವದಲ್ಲಿರುವ ಉದ್ಯೋಗಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಗುಪ್ತಾ ಹೇಳಿದ್ದರು.</p>.ಗೆಳತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಕಿಡಿಗೇಡಿ ಭಾರತ-ನೇಪಾಳ ಗಡಿಯಲ್ಲಿ ಬಂಧನ!.ಮಾಲಿನ್ಯದಿಂದ ಐತಿಹಾಸಿಕ ಕೆಂಪು ಕೋಟೆಗೆ ಹೆಚ್ಚಿದ ಹಾನಿ: ಅಧ್ಯಯನ .ಮಡಿಕೇರಿ | ಅಕ್ಟೋಬರ್ 17ರಂದು ಕಾವೇರಿ ಪವಿತ್ರ ತೀರ್ಥೋದ್ಭವ.ಸೌದಿ ಅರೇಬಿಯಾದಲ್ಲಿ ಬಸ್ಗಳ ನಡುವೆ ಅಪಘಾತ: ಉಳ್ಳಾಲದ ಯುವಕ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಬಲಪಡಿಸುವ ಗುರಿಯೊಂದಿಗೆ ದೆಹಲಿ ಸರ್ಕಾರವು 1000ಕ್ಕೂ ಹೆಚ್ಚು ವೈದ್ಯರನ್ನು ನೇಮಿಸಿಕೊಳ್ಳಲು ನಿರ್ಧರಿಸಿದೆ.</p><p>ನೇಮಕಾತಿ ಪ್ರಕ್ರಿಯೆಯು ರಾಷ್ಟ್ರೀಯ ಆರೋಗ್ಯ ಮಿಷನ್ ಮಾರ್ಗಸೂಚಿಗಳ ಅಡಿಯಲ್ಲಿ ನಡೆಸಲಾಗುತ್ತದೆ. ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p><p>ನೇಮಕಾತಿ ಪ್ರಕ್ರಿಯೆಯು ಕ್ರಮವಾಗಿ ಜರುಗಲಿದ್ದು, ಶಾರ್ಟ್ಲಿಸ್ಟ್ ಮಾಡಿದ ಅಭ್ಯರ್ಥಿಗಳು ಸಂದರ್ಶನ ಪ್ರಕ್ರಿಯೆಗೆ ಒಳಗಾಗುತ್ತಾರೆ. ಬಳಿಕ ಕೌಶಲ್ಯ ಆಧಾರಿತ ಪರೀಕ್ಷೆಗೆಯನ್ನು ಎದುರಿಸುತ್ತಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.Photos: ಪ್ರಜಾಪ್ರಭುತ್ವ ದಿನದ ಅಂಗವಾಗಿ ಯೆಜ್ಡಿ ಬೈಕ್ನಲ್ಲಿ ಡಿಕೆಶಿ ಮಿಂಚು .ವಿಡಿಯೊ ನೋಡಿ: ಮೈಸೂರು ದಸರಾ 2025– ಗಜಪಡೆಗೆ ಕುಶಾಲತೋಪಿನ ತಾಲೀಮು. <p>ದೆಹಲಿಯಲ್ಲಿ ಪ್ರಾಥಮಿಕ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವ ಭಾಗವಾಗಿ 2026ರ ವೇಳೆಗೆ ಆಯುಷ್ಮಾನ್ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.</p><p>ಹಣಕಾಸು ಖಾತೆಯನ್ನೂ ಹೊಂದಿರುವ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ತಮ್ಮ ಬಜೆಟ್ ಭಾಷಣದಲ್ಲಿ, ದೆಹಲಿಯಾದ್ಯಂತ 1,139 ಆಯುಷ್ಮಾನ್ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಿಸಿದ್ದರು.</p><p>ಏತನ್ಮಧ್ಯೆ, ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಮೊಹಲ್ಲಾ ಚಿಕಿತ್ಸಾಲಯಗಳನ್ನು ಆಯುಷ್ಮಾನ್ ಆರೋಗ್ಯ ಕೇಂದ್ರಗಳನ್ನಾಗಿ ಪರಿವರ್ತಿಸಲು ಯೋಜಿಸುತ್ತಿರುವುದರಿಂದ ಕೆಲವು ವೈದ್ಯರು ತಮ್ಮ ಉದ್ಯೋಗಗಳ ಮೇಲೆ ಪರಿಣಾಮ ಬೀರಬಹುದು ಎಂಬ ಕಳವಳವನ್ನು ವ್ಯಕ್ತಪಡಿಸಿದ್ದಾರೆ.</p>.ಎಲ್ಲಿಗೂ ಹೋಗುವುದಿಲ್ಲ,ಎನ್ಡಿಎ ಮೈತ್ರಿಕೂಟದಲ್ಲಿಯೇ ಇರುತ್ತೇನೆ: ಮೋದಿಗೆ ನಿತೀಶ್.ತನಗಾಗಿ 600 ಕಿ.ಮೀ ದೂರದಿಂದ ಬಂದ ಪ್ರೇಯಸಿಯನ್ನು ಹತ್ಯೆ ಮಾಡಿದ ಕಿಡಿಗೇಡಿ!. <p>ಆದರೆ, ಮೊಹಲ್ಲಾ ಕ್ಲಿನಿಕ್ ಸಿಬ್ಬಂದಿ ಉದ್ಯೋಗ ಕಳೆದುಕೊಳ್ಳುವುದಿಲ್ಲ ಎಂದು ಗುಪ್ತಾ ಭರವಸೆ ನೀಡಿದ್ದಾರೆ. ದೆಹಲಿ ಸರ್ಕಾರ ಪರಿಚಯಿಸುತ್ತಿರುವ ಹೊಸ ಆರೋಗ್ಯ ಯೋಜನೆಯಲ್ಲಿ ಅಸ್ತಿತ್ವದಲ್ಲಿರುವ ಉದ್ಯೋಗಿಗಳಿಗೆ ಆದ್ಯತೆ ನೀಡಲಾಗುವುದು ಎಂದು ಗುಪ್ತಾ ಹೇಳಿದ್ದರು.</p>.ಗೆಳತಿಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಕಿಡಿಗೇಡಿ ಭಾರತ-ನೇಪಾಳ ಗಡಿಯಲ್ಲಿ ಬಂಧನ!.ಮಾಲಿನ್ಯದಿಂದ ಐತಿಹಾಸಿಕ ಕೆಂಪು ಕೋಟೆಗೆ ಹೆಚ್ಚಿದ ಹಾನಿ: ಅಧ್ಯಯನ .ಮಡಿಕೇರಿ | ಅಕ್ಟೋಬರ್ 17ರಂದು ಕಾವೇರಿ ಪವಿತ್ರ ತೀರ್ಥೋದ್ಭವ.ಸೌದಿ ಅರೇಬಿಯಾದಲ್ಲಿ ಬಸ್ಗಳ ನಡುವೆ ಅಪಘಾತ: ಉಳ್ಳಾಲದ ಯುವಕ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>